ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022ರ ಕೊನೆಯ ವಾರ ಅಥವಾ 2023 ಜನವರಿಯ ಮೊದಲ ವಾರದಲ್ಲಿ ಠೇವಣಿ ಮಾಡುತ್ತಾರೆ. ಇ-ಕೆವೈಸಿ ಮಾಡದ ರೈತರು ಕೂಡಲೇ KYC ಮಾಡಿಸಬೇಕು ಇಲ್ಲವಾದಲ್ಲಿ 13ನೇ ಕಂತಿನ ಮೊತ್ತ ಬ್ಯಾಂಕ್ ಖಾತೆಗೆ ಬರುವುದಿಲ್ಲ.
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಇನ್ನು ಕೂಡ ನೋಂದಣಿ ಮಾಡದ ರೈತರು ನೋಂದಾಯಿಸಲು ಸರ್ಕಾರ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿದೆ. ಈ ಯೋಜನೆಗೆ ಅರ್ಹತೆ ಇಲ್ಲದವರು ಇದರ ಲಾಭವನ್ನು ಪಡೆಯುತ್ತಿದ್ದಾರೆ ಈ ರೀತಿಯ ವಂಚನೆಯಿಂದಾಗಿ, ಇದರ ಫಲಾನುಭವಿಗಳು ನೋಂದಾಯಿಸುವಾಗ ಕಡ್ಡಾಯವಾಗಿ ಪಡಿತರ ಚೀಟಿಯ ಸಾಫ್ಟ್ ಕಾಪಿಯನ್ನು ಇತರ ದಾಖಲೆಗಳ ಜೊತೆಗೆ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡಬೇಕು.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…