ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |

April 2, 2025
9:31 PM

ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ ಕೃಷಿಗಾಗಿ ರಾಷ್ಟ್ರೀಯ ಮಿಷನ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್  ಹೇಳಿದ್ದಾರೆ.    ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು,  ಹವಾಮಾನ ಬದಲಾವಣೆಯೂ ಬೆಳೆಗಳ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಕಡಿಮೆ ಮಾಡಲು  ರೈತರಿಗೆ ನಿಖರ ಹವಾಮಾನ ಮುನ್ಸೂಚನೆ  ಮಾಹಿತಿ ನೀಡುವುದು, ಹೆಚ್ಚುವರಿ ಇಳುವರಿ ನೀಡುವ  ವಿವಿಧ ಬಿತ್ತನೆ ಬೀಜಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

Advertisement

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ  ರಸಗೊಬ್ಬರಗಳ ಬೆಲೆ ಏರಿಕೆ ಹೊರತಾಗಿಯೂ  ಕೇಂದ್ರ ಸರ್ಕಾರ  ರೈತರಿಗೆ  ಕೈಗೆಟಕುವ ಬೆಲೆಯಲ್ಲಿ  ಸಬ್ಸಿಡಿ ರಸಗೊಬ್ಬರಗಳನ್ನು ಒದಗಿಸುತ್ತಿದೆ .  ಕೃಷಿ ಉತ್ಪಾದನೆಗೆ  ರಸಗೊಬ್ಬರ  ಅತ್ಯಗತ್ಯ ಅಂಶವಾಗಿದೆ.   ರಸಗೊಬ್ಬರದ ಬೆಲೆ ಪರಿಶೀಲಿಸಲು ಕ್ರಮಗಳನ್ನು ತೆಗೆದುಕೊಂಡಿದೆ.  ಪ್ರತಿ ಚೀಲ ಯೂರಿಯಾಗೆ  266 ರೂಪಾಯಿಗಳಿಗೆ ರೈತರಿಗೆ ಒದಗಿಸಲಾಗುತ್ತಿದೆ ಎಂದು ಹೇಳಿದರು. ರೈತರ ಕಲ್ಯಾಣವು  ಕೇಂದ್ರ ಸರ್ಕಾರದ  ಪರಮ ಆದ್ಯತೆಯಾಗಿದ್ದು,  ಈ ವರ್ಷದ ಬಜೆಟ್ ನಲ್ಲಿ  ಕೃಷಿ ವಲಯಕ್ಕೆ ದಾಖಲೆಯ ಅನುದಾನ ಹಂಚಿಕೆ ಮಾಡಲಾಗಿದೆ ಎಂದರು.

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
April 6, 2025
11:00 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ
April 6, 2025
10:00 AM
by: ದ ರೂರಲ್ ಮಿರರ್.ಕಾಂ
ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ
April 6, 2025
9:00 AM
by: The Rural Mirror ಸುದ್ದಿಜಾಲ
ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ
April 6, 2025
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group