ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |

April 2, 2025
9:31 PM

ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ ಕೃಷಿಗಾಗಿ ರಾಷ್ಟ್ರೀಯ ಮಿಷನ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್  ಹೇಳಿದ್ದಾರೆ.    ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು,  ಹವಾಮಾನ ಬದಲಾವಣೆಯೂ ಬೆಳೆಗಳ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಕಡಿಮೆ ಮಾಡಲು  ರೈತರಿಗೆ ನಿಖರ ಹವಾಮಾನ ಮುನ್ಸೂಚನೆ  ಮಾಹಿತಿ ನೀಡುವುದು, ಹೆಚ್ಚುವರಿ ಇಳುವರಿ ನೀಡುವ  ವಿವಿಧ ಬಿತ್ತನೆ ಬೀಜಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ  ರಸಗೊಬ್ಬರಗಳ ಬೆಲೆ ಏರಿಕೆ ಹೊರತಾಗಿಯೂ  ಕೇಂದ್ರ ಸರ್ಕಾರ  ರೈತರಿಗೆ  ಕೈಗೆಟಕುವ ಬೆಲೆಯಲ್ಲಿ  ಸಬ್ಸಿಡಿ ರಸಗೊಬ್ಬರಗಳನ್ನು ಒದಗಿಸುತ್ತಿದೆ .  ಕೃಷಿ ಉತ್ಪಾದನೆಗೆ  ರಸಗೊಬ್ಬರ  ಅತ್ಯಗತ್ಯ ಅಂಶವಾಗಿದೆ.   ರಸಗೊಬ್ಬರದ ಬೆಲೆ ಪರಿಶೀಲಿಸಲು ಕ್ರಮಗಳನ್ನು ತೆಗೆದುಕೊಂಡಿದೆ.  ಪ್ರತಿ ಚೀಲ ಯೂರಿಯಾಗೆ  266 ರೂಪಾಯಿಗಳಿಗೆ ರೈತರಿಗೆ ಒದಗಿಸಲಾಗುತ್ತಿದೆ ಎಂದು ಹೇಳಿದರು. ರೈತರ ಕಲ್ಯಾಣವು  ಕೇಂದ್ರ ಸರ್ಕಾರದ  ಪರಮ ಆದ್ಯತೆಯಾಗಿದ್ದು,  ಈ ವರ್ಷದ ಬಜೆಟ್ ನಲ್ಲಿ  ಕೃಷಿ ವಲಯಕ್ಕೆ ದಾಖಲೆಯ ಅನುದಾನ ಹಂಚಿಕೆ ಮಾಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror