Advertisement
MIRROR FOCUS

ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |

Share

ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ ಕೃಷಿಗಾಗಿ ರಾಷ್ಟ್ರೀಯ ಮಿಷನ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್  ಹೇಳಿದ್ದಾರೆ.    ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು,  ಹವಾಮಾನ ಬದಲಾವಣೆಯೂ ಬೆಳೆಗಳ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಕಡಿಮೆ ಮಾಡಲು  ರೈತರಿಗೆ ನಿಖರ ಹವಾಮಾನ ಮುನ್ಸೂಚನೆ  ಮಾಹಿತಿ ನೀಡುವುದು, ಹೆಚ್ಚುವರಿ ಇಳುವರಿ ನೀಡುವ  ವಿವಿಧ ಬಿತ್ತನೆ ಬೀಜಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ  ರಸಗೊಬ್ಬರಗಳ ಬೆಲೆ ಏರಿಕೆ ಹೊರತಾಗಿಯೂ  ಕೇಂದ್ರ ಸರ್ಕಾರ  ರೈತರಿಗೆ  ಕೈಗೆಟಕುವ ಬೆಲೆಯಲ್ಲಿ  ಸಬ್ಸಿಡಿ ರಸಗೊಬ್ಬರಗಳನ್ನು ಒದಗಿಸುತ್ತಿದೆ .  ಕೃಷಿ ಉತ್ಪಾದನೆಗೆ  ರಸಗೊಬ್ಬರ  ಅತ್ಯಗತ್ಯ ಅಂಶವಾಗಿದೆ.   ರಸಗೊಬ್ಬರದ ಬೆಲೆ ಪರಿಶೀಲಿಸಲು ಕ್ರಮಗಳನ್ನು ತೆಗೆದುಕೊಂಡಿದೆ.  ಪ್ರತಿ ಚೀಲ ಯೂರಿಯಾಗೆ  266 ರೂಪಾಯಿಗಳಿಗೆ ರೈತರಿಗೆ ಒದಗಿಸಲಾಗುತ್ತಿದೆ ಎಂದು ಹೇಳಿದರು. ರೈತರ ಕಲ್ಯಾಣವು  ಕೇಂದ್ರ ಸರ್ಕಾರದ  ಪರಮ ಆದ್ಯತೆಯಾಗಿದ್ದು,  ಈ ವರ್ಷದ ಬಜೆಟ್ ನಲ್ಲಿ  ಕೃಷಿ ವಲಯಕ್ಕೆ ದಾಖಲೆಯ ಅನುದಾನ ಹಂಚಿಕೆ ಮಾಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

5 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

12 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago