ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶದ 11 ಕೋಟಿ ರೈತರ ಖಾತೆಗೆ 21 ನೇ ಕಂತಿನ ಹಣವನ್ನು ನವೆಂಬರ್ 19ರಂದು ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗದಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನದ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು ನಾಲ್ಕು ತಿಂಗಳಿಗೆ ರೂ 2,000 ದಂತೆ ಒಟ್ಟು ಮೂರು ಕಂತುಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತಿದ್ದು, ಪ್ರಸ್ತುತ ಕೇಂದ್ರ ಸರಕಾರವು 21ನೇ ಕಂತಿನ ಹಣ ವರ್ಗಾವಣೆಗೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…