ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ 258.99 ಕೋ.ರೂ. ಕೇಂದ್ರ ಸರ್ಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಈ ಯೋಜನೆಯ ಹಣ ಬಿಡುಗಡೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in ವೆಬ್ ಸೈಟ್ಗೆ ಭೇಟಿ ನೀಡಿ ಆಧಾರ್ ನಂಬರ್, ಮೊಬೈಲ್ ಒಟಿಪಿ ದಾಖಲಿಸಿ ಇ ಕೆವೈಸಿ ಮಾಡಿಸಿಕೊಳ್ಳಬಹುದು ಎಂದರು.
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…