Advertisement
ಕೃಷಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ | ಉಡುಪಿಯ 1,50,593 ರೈತರಿಗೆ ಅನುದಾನ ಬಿಡುಗಡೆ | ಶೋಭಾ ಕರಂದ್ಲಾಜೆ ಮಾಹಿತಿ

Share

ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ 258.99 ಕೋ.ರೂ. ಕೇಂದ್ರ ಸರ್ಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Advertisement
Advertisement

ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಈ ಯೋಜನೆಯ ಹಣ ಬಿಡುಗಡೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಆಧಾರ್‌ ಸಂಖ್ಯೆಯೊಂದಿಗೆ ಮೊಬೈಲ್‌ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in ವೆಬ್‌ ಸೈಟ್‌ಗೆ ಭೇಟಿ ನೀಡಿ ಆಧಾರ್‌ ನಂಬರ್‌, ಮೊಬೈಲ್‌ ಒಟಿಪಿ ದಾಖಲಿಸಿ ಇ ಕೆವೈಸಿ ಮಾಡಿಸಿಕೊಳ್ಳಬಹುದು ಎಂದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

45 mins ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago