ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ 258.99 ಕೋ.ರೂ. ಕೇಂದ್ರ ಸರ್ಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಈ ಯೋಜನೆಯ ಹಣ ಬಿಡುಗಡೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in ವೆಬ್ ಸೈಟ್ಗೆ ಭೇಟಿ ನೀಡಿ ಆಧಾರ್ ನಂಬರ್, ಮೊಬೈಲ್ ಒಟಿಪಿ ದಾಖಲಿಸಿ ಇ ಕೆವೈಸಿ ಮಾಡಿಸಿಕೊಳ್ಳಬಹುದು ಎಂದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…