ಇಂದು ಮಧ್ಯಾಹ್ನ ಬೆಳಗಾವಿಯಿಂದ ಪಿ.ಎಂ ಕಿಸಾನ್ ಬಿಡುಗಡೆ | ಕೆಲವೇ ಗಂಟೆಗಳಲ್ಲಿ ರೈತರ ಹಣ ಖಾತೆಗೆ ಜಮಾ |

February 27, 2023
12:23 PM

13 ನೇ ಕಂತಿನ ಪಿ.ಎಂ ಕಿಸಾನ್‌ ಹಣ ರೈತರ ಖಾತೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಖಾತೆಗೆ ಜಮಾ ಆಗಲಿದೆ.  ಈ ಬಾರಿ ಕರ್ನಾಟಕದ ಬೆಳಗಾವಿಯಿಂದಲೇ ರಾಷ್ಟ್ರದ ಜನರ ಖಾತೆಗೆ  ಬಿಡುಗಡೆ ಆಗಲಿದೆ.

ಕೇಂದ್ರ ಸರ್ಕಾರವು ರೈತರ ಕಲ್ಯಾಣ ನಿಟ್ಟಿನಲ್ಲಿ ತಮ್ಮ ಬದ್ಧತೆಯನ್ನು ಪ್ರದರ್ಶಿಸುವ ಮತ್ತೊಂದು ಕ್ರಮವಾಗಿ ಪ್ರಧಾನಮಂತ್ರಿ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಅನ್ನು ಪರಿಚಯಿಸಿದ್ದಾರೆ. ಇನ್ನು ಪಿ.ಎಂ ಕಿಸಾನ್‌ನ 13ನೇ ಕಂತಿನ 16,000 ಕೋಟಿ ರೂ.ಗಳನ್ನು 8 ಕೋಟಿಗೂ ಅಧಿಕ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆ ಮಾಡಲಿದ್ದಾರೆ.

Advertisement

ಈ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ ತಲಾ 2000 ರೂ.ನಂತೆ ಮೂರು ಸಮಾನ ಕಂತುಗಳಲ್ಲಿ 6000 ರೂ. ಧನ ಸಹಾಯ ಮಾಡಲಾಗುವುದು. ಫೆಬ್ರವರಿ 27 ರಂದು ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ 13ನೇ ಕಂತಿನ ಹಣವನ್ನು ವರ್ಗಾಯಿಸಲಿದ್ದಾರೆ.

ಅದರ ನಂತರ, ಮಧ್ಯಾಹ್ನ 3:15 ರ ಸುಮಾರಿಗೆ, ಬೆಳಗಾವಿಯಲ್ಲಿ ಶಂಕುಸ್ಥಾಪನೆ ಮತ್ತು ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಸಮರ್ಪಿಸಲಿದ್ದಾರೆ. ಹಾಗೆ ಪಿಎಂ-ಕಿಸಾನ್‌ನ 13 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ರೈತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಅಡಿಯಲ್ಲಿ ಪ್ರಧಾನಿಯವರು, 16,000 ಕೋಟಿಗಳನ್ನು 8 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ನೇರ ವರ್ಗಾವಣೆ ಮಾಡಲಿದ್ದಾರೆ.

Advertisement

ಯೋಜನೆಯಡಿ, ಅರ್ಹ ರೈತ ಕುಟುಂಬಗಳಿಗೆ ರೂ. 6000 ವರ್ಷಕ್ಕೆ ಮೂರು ಸಮಾನ ಕಂತುಗಳಲ್ಲಿ ತಲಾ ರೂ. 2000. ನೀಡಲಾಗುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ
July 2, 2026
10:25 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
July 2, 2026
9:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror