ರೈತರ ನೀರಾವರಿ ವೆಚ್ಚ ಕಡಿತಗೊಳಿಸುವುದು ಹಾಗೂ ಡೀಸೆಲ್ ಪಂಪ್ಗಳ ಬದಲಿಗೆ ಸೌರ ಪಂಪ್ಗಳನ್ನು ಪ್ರೋತ್ಸಾಹಿಸುವುದು ಪ್ರಧಾನಮಂತ್ರಿ ಕುಸುಮ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಬಿ.ಪಿ. ಹರೀಶ್ ತಿಳಿಸಿದ್ದಾರೆ.
ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ಪಿಎಂ ಕುಸುಮ್ ಯೋಜನೆಯಡಿ ನಿರ್ಮಾಣಗೊಂಡ ಸೌರ ಕೊಳವೆ ಬಾವಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳ ಮೂಲಕ ರೈತರು ಆದಾಯ ದ್ವಿಗುಣಗೊಳಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಪಿಎಂ ಕುಸುಮ್ ಯೋಜನೆಯಡಿ ರೈತರು ಉತ್ಪಾದಿಸುವ ಹೆಚ್ಚುವರಿ ಸೌರ ವಿದ್ಯುತ್ನ್ನು ಸರ್ಕಾರಕ್ಕೆ ಮಾರಾಟ ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಬಹುದು. ಜೊತೆಗೆ ಕಾರ್ಬನ್ ಹೊರಸೂಸುವಿಕೆ ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಸಹಕಾರ ನೀಡುವುದು ಈ ಯೋಜನೆಯ ಮತ್ತೊಂದು ಪ್ರಮುಖ ಉದ್ದೇಶವಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ತಿಳಿಸಿದರು.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…