ರೈತರ ನೀರಾವರಿ ವೆಚ್ಚ ಕಡಿತಗೊಳಿಸುವುದು ಹಾಗೂ ಡೀಸೆಲ್ ಪಂಪ್ಗಳ ಬದಲಿಗೆ ಸೌರ ಪಂಪ್ಗಳನ್ನು ಪ್ರೋತ್ಸಾಹಿಸುವುದು ಪ್ರಧಾನಮಂತ್ರಿ ಕುಸುಮ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಬಿ.ಪಿ. ಹರೀಶ್ ತಿಳಿಸಿದ್ದಾರೆ.
ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ಪಿಎಂ ಕುಸುಮ್ ಯೋಜನೆಯಡಿ ನಿರ್ಮಾಣಗೊಂಡ ಸೌರ ಕೊಳವೆ ಬಾವಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳ ಮೂಲಕ ರೈತರು ಆದಾಯ ದ್ವಿಗುಣಗೊಳಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಪಿಎಂ ಕುಸುಮ್ ಯೋಜನೆಯಡಿ ರೈತರು ಉತ್ಪಾದಿಸುವ ಹೆಚ್ಚುವರಿ ಸೌರ ವಿದ್ಯುತ್ನ್ನು ಸರ್ಕಾರಕ್ಕೆ ಮಾರಾಟ ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಬಹುದು. ಜೊತೆಗೆ ಕಾರ್ಬನ್ ಹೊರಸೂಸುವಿಕೆ ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಸಹಕಾರ ನೀಡುವುದು ಈ ಯೋಜನೆಯ ಮತ್ತೊಂದು ಪ್ರಮುಖ ಉದ್ದೇಶವಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ತಿಳಿಸಿದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…