Advertisement
Political mirror

ಉದ್ಯೋಗ ಸೃಷ್ಟಿಯತ್ತ ಸರ್ಕಾರ ಚಿತ್ತ | 10 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳುವಂತೆ ಸರ್ಕಾರಿ ಇಲಾಖೆಗಳಿಗೆ ಹಾಗೂ ಸಚಿವಾಲಯಗಳಿಗೆ ಪ್ರಧಾನಿ ಮೋದಿ ಸೂಚನೆ

Share

ಮೋದಿ ಸರ್ಕಾರವು ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ  ತಿಳಿಸಿದೆ. ಮಿಷನ್ ಮೋಡ್‌ನಲ್ಲಿ ನೇಮಕಾತಿಯನ್ನು ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದಾರೆ.

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ

ಈ ಹಿಂದೆ ಏಪ್ರಿಲ್‌ನಲ್ಲಿ, ಪಿಎಂ ಮೋದಿ ಅವರು ಉನ್ನತ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಆದ್ಯತೆ ನೀಡುವಂತೆ ಕೇಳಿಕೊಂಡಿದ್ದರು ಇದರಿಂದ ಅವಕಾಶಗಳು ಸೃಷ್ಟಿಯಾಗುತ್ತವೆ. ಫೆಬ್ರವರಿಯಲ್ಲಿ ರಾಜ್ಯಸಭೆಯಲ್ಲಿ ಮಂಡಿಸಲಾದ ಸರ್ಕಾರದ ಅಂಕಿಅಂಶಗಳ ಪ್ರಕಾರ, ಮಾರ್ಚ್ 1, 2020 ರವರೆಗೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 87 ಲಕ್ಷ ಹುದ್ದೆಗಳು ಖಾಲಿ ಇವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

15 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

15 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

18 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

22 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

22 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago