Advertisement
Political mirror

ಉದ್ಯೋಗ ಸೃಷ್ಟಿಯತ್ತ ಸರ್ಕಾರ ಚಿತ್ತ | 10 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳುವಂತೆ ಸರ್ಕಾರಿ ಇಲಾಖೆಗಳಿಗೆ ಹಾಗೂ ಸಚಿವಾಲಯಗಳಿಗೆ ಪ್ರಧಾನಿ ಮೋದಿ ಸೂಚನೆ

Share

ಮೋದಿ ಸರ್ಕಾರವು ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ  ತಿಳಿಸಿದೆ. ಮಿಷನ್ ಮೋಡ್‌ನಲ್ಲಿ ನೇಮಕಾತಿಯನ್ನು ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದಾರೆ.

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ

ಈ ಹಿಂದೆ ಏಪ್ರಿಲ್‌ನಲ್ಲಿ, ಪಿಎಂ ಮೋದಿ ಅವರು ಉನ್ನತ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಆದ್ಯತೆ ನೀಡುವಂತೆ ಕೇಳಿಕೊಂಡಿದ್ದರು ಇದರಿಂದ ಅವಕಾಶಗಳು ಸೃಷ್ಟಿಯಾಗುತ್ತವೆ. ಫೆಬ್ರವರಿಯಲ್ಲಿ ರಾಜ್ಯಸಭೆಯಲ್ಲಿ ಮಂಡಿಸಲಾದ ಸರ್ಕಾರದ ಅಂಕಿಅಂಶಗಳ ಪ್ರಕಾರ, ಮಾರ್ಚ್ 1, 2020 ರವರೆಗೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 87 ಲಕ್ಷ ಹುದ್ದೆಗಳು ಖಾಲಿ ಇವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

4 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

4 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

11 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

13 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

22 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

22 hours ago