Advertisement
Political mirror

ಉದ್ಯೋಗ ಸೃಷ್ಟಿಯತ್ತ ಸರ್ಕಾರ ಚಿತ್ತ | 10 ಲಕ್ಷ ಜನರನ್ನು ನೇಮಕ ಮಾಡಿಕೊಳ್ಳುವಂತೆ ಸರ್ಕಾರಿ ಇಲಾಖೆಗಳಿಗೆ ಹಾಗೂ ಸಚಿವಾಲಯಗಳಿಗೆ ಪ್ರಧಾನಿ ಮೋದಿ ಸೂಚನೆ

Share

ಮೋದಿ ಸರ್ಕಾರವು ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ  ತಿಳಿಸಿದೆ. ಮಿಷನ್ ಮೋಡ್‌ನಲ್ಲಿ ನೇಮಕಾತಿಯನ್ನು ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದಾರೆ.

Advertisement
Advertisement

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ

Advertisement

ಈ ಹಿಂದೆ ಏಪ್ರಿಲ್‌ನಲ್ಲಿ, ಪಿಎಂ ಮೋದಿ ಅವರು ಉನ್ನತ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಆದ್ಯತೆ ನೀಡುವಂತೆ ಕೇಳಿಕೊಂಡಿದ್ದರು ಇದರಿಂದ ಅವಕಾಶಗಳು ಸೃಷ್ಟಿಯಾಗುತ್ತವೆ. ಫೆಬ್ರವರಿಯಲ್ಲಿ ರಾಜ್ಯಸಭೆಯಲ್ಲಿ ಮಂಡಿಸಲಾದ ಸರ್ಕಾರದ ಅಂಕಿಅಂಶಗಳ ಪ್ರಕಾರ, ಮಾರ್ಚ್ 1, 2020 ರವರೆಗೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 87 ಲಕ್ಷ ಹುದ್ದೆಗಳು ಖಾಲಿ ಇವೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

19 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

24 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

24 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

24 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

24 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

24 hours ago