ಸುದ್ದಿಗಳು

ಆಸ್ಕರ್ ಗೆದ್ದ ನಾಟು, ನಾಟು ಸಾಂಗ್, RRR ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

RRR ಸಿನಿಮಾದ ನಾಟು, ನಾಟು ಸಾಂಗ್ 95ನೇ ಅಕಾಡೆಮಿ ಅವಾರ್ಡ್ಸ್ನಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ. ಅದಕ್ಕೆ ಪ್ರಧಾನಿ ಮೋದಿಯವರು ಚಿತ್ರತಂಡದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

RRR ಸಿನಿಮಾ ಭಾರತಕ್ಕೆ ಗರಿಮೆ ತಂದಿದೆ. ಸಿನಿಮಾದ ನಾಟು, ನಾಟು ಸಾಂಗ್ ಆಸ್ಕರ್ 2023, 95ನೇ ಸಾಲಿನ ಅಕಾಡೆಮಿ ಅವಾಡ್ರ್ಸ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ.

Advertisement
Advertisement

ಚಂದ್ರಬೋಸ್ ಅವರ ಸಾಹಿತ್ಯ, ರಾಹುಲ್ ಸಿಪ್ಲಿಗುಂಜ್, ಕಾಲ ಭೈರವ ಅವರ ಗಾಯನದೊಂದಿಗೆ ಎಂ.ಎಂ ಕೀರವಾಣಿ ಸಂಯೋಜಿಸಿದ ಹಾಡು ಮಾರ್ಚ್ 2022 ರಲ್ಲಿ ಬಿಡುಗಡೆ ಆಯಿತು. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಜನಪ್ರಿಯವಾಯಿತು.

ಆಸ್ಕರ್ ಗೆದ್ದ RRR ಚಿತ್ರತಂಡಕ್ಕೆ ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ವಿಶ್ ಮಾಡಿದ್ದಾರೆ. ‘ಅಸಾಧಾರಣ! ‘ನಾಟು ನಾಟುಜನಪ್ರಿಯತೆ ಜಾಗತಿಕವಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಇದು ಮುಂದಿನ ವರ್ಷಗಳಲ್ಲಿ ನೆನಪಿನಲ್ಲಿ ಉಳಿಯುವ ಹಾಡು. ಪ್ರತಿಷ್ಠಿತ ಗೌರವಕ್ಕಾಗಿ @mmkeeravaani, @boselyricist ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಭಾರತವು ಹರ್ಷಗೊಂಡಿದೆ. ಮತ್ತು ಹೆಮ್ಮೆ.’ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ ಲಭಿಸಿದ್ದು, ಅವರಿಗೆ ತುಂಬಾ ಖುಷಿಯಾಗಿದೆ. ಮೊದಲು ಹಾಡು ಗೋಲ್ಡನ್ ಗ್ಲೋಬ್ಸ್ ಸೇರಿ ಕೆಲವು ಪ್ರತಿಷ್ಠಿತ ಅವಾರ್ಡ್ ಪಡೆದುಕೊಂಡಿತ್ತು ಹಾಡಿಗೆ ಹೆಜ್ಜೆ ಹಾಕಿದ್ದ ನಟ ಜೂನಿಯರ್ ಎನ್ಟಿಆರ್, ರಾಮ್ ಚರಣ್ ಸಹ ತುಂಬಾ ಖುಷಿಯಾಗಿದ್ದಾರೆ. ಸಹಕರಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

13 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

16 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

17 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

22 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

1 day ago