Advertisement
ಸುದ್ದಿಗಳು

ಆಸ್ಕರ್ ಗೆದ್ದ ನಾಟು, ನಾಟು ಸಾಂಗ್, RRR ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Share

RRR ಸಿನಿಮಾದ ನಾಟು, ನಾಟು ಸಾಂಗ್ 95ನೇ ಅಕಾಡೆಮಿ ಅವಾರ್ಡ್ಸ್ನಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ. ಅದಕ್ಕೆ ಪ್ರಧಾನಿ ಮೋದಿಯವರು ಚಿತ್ರತಂಡದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

RRR ಸಿನಿಮಾ ಭಾರತಕ್ಕೆ ಗರಿಮೆ ತಂದಿದೆ. ಸಿನಿಮಾದ ನಾಟು, ನಾಟು ಸಾಂಗ್ ಆಸ್ಕರ್ 2023, 95ನೇ ಸಾಲಿನ ಅಕಾಡೆಮಿ ಅವಾಡ್ರ್ಸ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ.

ಚಂದ್ರಬೋಸ್ ಅವರ ಸಾಹಿತ್ಯ, ರಾಹುಲ್ ಸಿಪ್ಲಿಗುಂಜ್, ಕಾಲ ಭೈರವ ಅವರ ಗಾಯನದೊಂದಿಗೆ ಎಂ.ಎಂ ಕೀರವಾಣಿ ಸಂಯೋಜಿಸಿದ ಹಾಡು ಮಾರ್ಚ್ 2022 ರಲ್ಲಿ ಬಿಡುಗಡೆ ಆಯಿತು. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಜನಪ್ರಿಯವಾಯಿತು.

ಆಸ್ಕರ್ ಗೆದ್ದ RRR ಚಿತ್ರತಂಡಕ್ಕೆ ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ವಿಶ್ ಮಾಡಿದ್ದಾರೆ. ‘ಅಸಾಧಾರಣ! ‘ನಾಟು ನಾಟುಜನಪ್ರಿಯತೆ ಜಾಗತಿಕವಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ ಇದು ಮುಂದಿನ ವರ್ಷಗಳಲ್ಲಿ ನೆನಪಿನಲ್ಲಿ ಉಳಿಯುವ ಹಾಡು. ಪ್ರತಿಷ್ಠಿತ ಗೌರವಕ್ಕಾಗಿ @mmkeeravaani, @boselyricist ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. ಭಾರತವು ಹರ್ಷಗೊಂಡಿದೆ. ಮತ್ತು ಹೆಮ್ಮೆ.’ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ ಲಭಿಸಿದ್ದು, ಅವರಿಗೆ ತುಂಬಾ ಖುಷಿಯಾಗಿದೆ. ಮೊದಲು ಹಾಡು ಗೋಲ್ಡನ್ ಗ್ಲೋಬ್ಸ್ ಸೇರಿ ಕೆಲವು ಪ್ರತಿಷ್ಠಿತ ಅವಾರ್ಡ್ ಪಡೆದುಕೊಂಡಿತ್ತು ಹಾಡಿಗೆ ಹೆಜ್ಜೆ ಹಾಕಿದ್ದ ನಟ ಜೂನಿಯರ್ ಎನ್ಟಿಆರ್, ರಾಮ್ ಚರಣ್ ಸಹ ತುಂಬಾ ಖುಷಿಯಾಗಿದ್ದಾರೆ. ಸಹಕರಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

4 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

7 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

11 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

11 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

22 hours ago