MIRROR FOCUS

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳ    ಅಂತರ್‌ ಸಚಿವಾಲಯದ ಉನ್ನತ ಮಟ್ಟದ  ಪ್ರಗತಿ ಪರಿಶೀಲನಾ ಸಭೆ ದೆಹಲಿಯಲ್ಲಿ ನಡೆಯಿತು.ನಾಗರಿಕ ರಕ್ಷಣಾ ಕಾರ್ಯ ವಿಧಾನಗಳನ್ನು ಬಲಪಡಿಸುವುದು, ತಪ್ಪು ಮಾಹಿತಿ, ವದಂತಿಗಳನ್ನು ಎದುರಿಸುವುದು,  ನಿರ್ಣಾಯಕ ಮೂಲಸೌಕರ್ಯಗಳ ಸುರಕ್ಷತೆಯನ್ನು ಖಚಿತಪಡಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

Advertisement
Advertisement

ಸಭೆಯಲ್ಲಿ ಸಂಪುಟ ಕಾರ್ಯದರ್ಶಿ, ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳು ಮತ್ತು ರಕ್ಷಣಾ, ಗೃಹ ವ್ಯವಹಾರ, ವಿದೇಶಾಂಗ ವ್ಯವಹಾರ, ಮಾಹಿತಿ ಮತ್ತು ಪ್ರಸಾರ, ವಿದ್ಯುತ್, ಆರೋಗ್ಯ ಮತ್ತು ದೂರಸಂಪರ್ಕ ಸೇರಿದಂತೆ ಪ್ರಮುಖ ಸಚಿವಾಲಯಗಳ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಇತ್ತೀಚಿನ  ಬೆಳವಣಿಗೆಗಳ ಹಿನ್ನೆಲೆಯಲ್ಲಿ  ಪರಿಸ್ಥಿತಿಯನ್ನು  ನಿಭಾಯಿಸಲು ಸಚಿವಾಲಯಗಳು ರೂಪಿಸಿರುವ ಯೋಜನೆಗಳು ಮತ್ತು ಸಿದ್ಧತೆಗಳ ಬಗ್ಗೆ ಪ್ರಧಾನಿ ಪರಿಶೀಲನೆ ನಡೆಸಿದರು.  ನಾಗರಿಕ ರಕ್ಷಣಾ ಕಾರ್ಯ ವಿಧಾನಗಳನ್ನು ಬಲಪಡಿಸುವುದು, ತಪ್ಪು ಮಾಹಿತಿ, ವದಂತಿಗಳನ್ನು ಎದುರಿಸುವುದು,  ನಿರ್ಣಾಯಕ ಮೂಲಸೌಕರ್ಯಗಳ ಸುರಕ್ಷತೆಯನ್ನು ಖಚಿತಪಡಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ದೇಶವು  ಸೂಕ್ಷ್ಮ ದಿನಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ,   ನಿರಂತರ ಜಾಗರೂಕತೆ ಮತ್ತು  ಅಂತರ್ ಸಚಿವಾಲಯಗಳ ನಡುವೆ  ನಿಖರ ಸಂವಹನಕ್ಕೆ ಪ್ರಧಾನಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದೇ ವೇಳೆ, ರಾಷ್ಟ್ರೀಯ ಭದ್ರತೆ, ಕಾರ್ಯಾಚರಣೆಯ ಸನ್ನದ್ಧತೆ ಮತ್ತು ನಾಗರಿಕ ಸುರಕ್ಷತೆಗೆ ಸರ್ಕಾರ ಬದ್ಧವಾಗಿರುವುದಾಗಿ ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

9 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

11 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

14 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

15 hours ago

ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

19 hours ago

ಆರ್ದ್ರಾ ನಕ್ಷತ್ರಕ್ಕೆ ಗುರು | ಈ 7 ರಾಶಿಗೆ ಗುರು ಬಲ, ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

22 hours ago