Advertisement
MIRROR FOCUS

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

Share

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳ    ಅಂತರ್‌ ಸಚಿವಾಲಯದ ಉನ್ನತ ಮಟ್ಟದ  ಪ್ರಗತಿ ಪರಿಶೀಲನಾ ಸಭೆ ದೆಹಲಿಯಲ್ಲಿ ನಡೆಯಿತು.ನಾಗರಿಕ ರಕ್ಷಣಾ ಕಾರ್ಯ ವಿಧಾನಗಳನ್ನು ಬಲಪಡಿಸುವುದು, ತಪ್ಪು ಮಾಹಿತಿ, ವದಂತಿಗಳನ್ನು ಎದುರಿಸುವುದು,  ನಿರ್ಣಾಯಕ ಮೂಲಸೌಕರ್ಯಗಳ ಸುರಕ್ಷತೆಯನ್ನು ಖಚಿತಪಡಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸಂಪುಟ ಕಾರ್ಯದರ್ಶಿ, ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳು ಮತ್ತು ರಕ್ಷಣಾ, ಗೃಹ ವ್ಯವಹಾರ, ವಿದೇಶಾಂಗ ವ್ಯವಹಾರ, ಮಾಹಿತಿ ಮತ್ತು ಪ್ರಸಾರ, ವಿದ್ಯುತ್, ಆರೋಗ್ಯ ಮತ್ತು ದೂರಸಂಪರ್ಕ ಸೇರಿದಂತೆ ಪ್ರಮುಖ ಸಚಿವಾಲಯಗಳ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಇತ್ತೀಚಿನ  ಬೆಳವಣಿಗೆಗಳ ಹಿನ್ನೆಲೆಯಲ್ಲಿ  ಪರಿಸ್ಥಿತಿಯನ್ನು  ನಿಭಾಯಿಸಲು ಸಚಿವಾಲಯಗಳು ರೂಪಿಸಿರುವ ಯೋಜನೆಗಳು ಮತ್ತು ಸಿದ್ಧತೆಗಳ ಬಗ್ಗೆ ಪ್ರಧಾನಿ ಪರಿಶೀಲನೆ ನಡೆಸಿದರು.  ನಾಗರಿಕ ರಕ್ಷಣಾ ಕಾರ್ಯ ವಿಧಾನಗಳನ್ನು ಬಲಪಡಿಸುವುದು, ತಪ್ಪು ಮಾಹಿತಿ, ವದಂತಿಗಳನ್ನು ಎದುರಿಸುವುದು,  ನಿರ್ಣಾಯಕ ಮೂಲಸೌಕರ್ಯಗಳ ಸುರಕ್ಷತೆಯನ್ನು ಖಚಿತಪಡಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ದೇಶವು  ಸೂಕ್ಷ್ಮ ದಿನಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ,   ನಿರಂತರ ಜಾಗರೂಕತೆ ಮತ್ತು  ಅಂತರ್ ಸಚಿವಾಲಯಗಳ ನಡುವೆ  ನಿಖರ ಸಂವಹನಕ್ಕೆ ಪ್ರಧಾನಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದೇ ವೇಳೆ, ರಾಷ್ಟ್ರೀಯ ಭದ್ರತೆ, ಕಾರ್ಯಾಚರಣೆಯ ಸನ್ನದ್ಧತೆ ಮತ್ತು ನಾಗರಿಕ ಸುರಕ್ಷತೆಗೆ ಸರ್ಕಾರ ಬದ್ಧವಾಗಿರುವುದಾಗಿ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

24 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago