ಪ್ರಜಾಪ್ರಭುತ್ವದ ದೇಗುಲ ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ |

May 28, 2023
2:54 PM

ನವದೆಹಲಿಯಲ್ಲಿ ನಿರ್ಮಾಣವಾಗಿರುವ  ಪ್ರಜಾಪ್ರಭುತ್ವದ ನೂತನ ದೇಗುಲ ಸಂಸತ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.

Advertisement
Advertisement

ಇಂದು ಬೆಳಗ್ಗೆ 7.15 ಕ್ಕೆ ಸಾಂಪ್ರದಾಯಿಕ ಬಿಳಿ ಉಡುಗೆಯಲ್ಲಿ ಪ್ರಧಾನಿ ಮೋದಿ  ಆಗಮಿಸಿದರು. ಶೃಂಗೇರಿ ಮಠದ ಪುರೋಹಿತರು ವೇದ ಘೋಷಗಳನ್ನು ಪಠಿಸಿದರು. ಹೊಸ ಸಂಸತ್ ಭವನದಲ್ಲಿ ಗಣಪತಿ ಹವನ ನಡೆಸಲಾಯಿತು.ಪೂಜಾ ವಿಧಾನಗಳು ಮುಗಿದ ಬಳಿಕ  “ಸೆಂಗೋಲ್​” ಅನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್​ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಇದಾದ ಬಳಿಕ  ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.ಹಿಂದೂ, ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಪ್ರಾರ್ಥನೆ ಸಲ್ಲಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |
May 28, 2025
2:27 PM
by: ಸಾಯಿಶೇಖರ್ ಕರಿಕಳ
ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group