ನವದೆಹಲಿಯಲ್ಲಿ ನಿರ್ಮಾಣವಾಗಿರುವ ಪ್ರಜಾಪ್ರಭುತ್ವದ ನೂತನ ದೇಗುಲ ಸಂಸತ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.
ಇಂದು ಬೆಳಗ್ಗೆ 7.15 ಕ್ಕೆ ಸಾಂಪ್ರದಾಯಿಕ ಬಿಳಿ ಉಡುಗೆಯಲ್ಲಿ ಪ್ರಧಾನಿ ಮೋದಿ ಆಗಮಿಸಿದರು. ಶೃಂಗೇರಿ ಮಠದ ಪುರೋಹಿತರು ವೇದ ಘೋಷಗಳನ್ನು ಪಠಿಸಿದರು. ಹೊಸ ಸಂಸತ್ ಭವನದಲ್ಲಿ ಗಣಪತಿ ಹವನ ನಡೆಸಲಾಯಿತು.ಪೂಜಾ ವಿಧಾನಗಳು ಮುಗಿದ ಬಳಿಕ “ಸೆಂಗೋಲ್” ಅನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಇದಾದ ಬಳಿಕ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.ಹಿಂದೂ, ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಪ್ರಾರ್ಥನೆ ಸಲ್ಲಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…