ನವದೆಹಲಿಯಲ್ಲಿ ನಿರ್ಮಾಣವಾಗಿರುವ ಪ್ರಜಾಪ್ರಭುತ್ವದ ನೂತನ ದೇಗುಲ ಸಂಸತ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.
ಇಂದು ಬೆಳಗ್ಗೆ 7.15 ಕ್ಕೆ ಸಾಂಪ್ರದಾಯಿಕ ಬಿಳಿ ಉಡುಗೆಯಲ್ಲಿ ಪ್ರಧಾನಿ ಮೋದಿ ಆಗಮಿಸಿದರು. ಶೃಂಗೇರಿ ಮಠದ ಪುರೋಹಿತರು ವೇದ ಘೋಷಗಳನ್ನು ಪಠಿಸಿದರು. ಹೊಸ ಸಂಸತ್ ಭವನದಲ್ಲಿ ಗಣಪತಿ ಹವನ ನಡೆಸಲಾಯಿತು.ಪೂಜಾ ವಿಧಾನಗಳು ಮುಗಿದ ಬಳಿಕ “ಸೆಂಗೋಲ್” ಅನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಇದಾದ ಬಳಿಕ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.ಹಿಂದೂ, ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಪ್ರಾರ್ಥನೆ ಸಲ್ಲಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…