ನವದೆಹಲಿಯಲ್ಲಿ ನಿರ್ಮಾಣವಾಗಿರುವ ಪ್ರಜಾಪ್ರಭುತ್ವದ ನೂತನ ದೇಗುಲ ಸಂಸತ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.
ಇಂದು ಬೆಳಗ್ಗೆ 7.15 ಕ್ಕೆ ಸಾಂಪ್ರದಾಯಿಕ ಬಿಳಿ ಉಡುಗೆಯಲ್ಲಿ ಪ್ರಧಾನಿ ಮೋದಿ ಆಗಮಿಸಿದರು. ಶೃಂಗೇರಿ ಮಠದ ಪುರೋಹಿತರು ವೇದ ಘೋಷಗಳನ್ನು ಪಠಿಸಿದರು. ಹೊಸ ಸಂಸತ್ ಭವನದಲ್ಲಿ ಗಣಪತಿ ಹವನ ನಡೆಸಲಾಯಿತು.ಪೂಜಾ ವಿಧಾನಗಳು ಮುಗಿದ ಬಳಿಕ “ಸೆಂಗೋಲ್” ಅನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಇದಾದ ಬಳಿಕ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.ಹಿಂದೂ, ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಪ್ರಾರ್ಥನೆ ಸಲ್ಲಿಸಿದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…