ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2ರ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಉದ್ಘಾಟಿಸಿದರು.
ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಟರ್ಮಿನಲ್ 2 ಎರಡನೇ ರನ್ ವೇ, ಮಲ್ಟಿ ಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯಗಳು ಪ್ರಯಾಣಿಕರಿಗೆ ಲಭ್ಯವಾಗಿದೆ. ಈ ಟರ್ಮಿನಲ್ 2 ಗಾರ್ಡನ್ ಟರ್ಮಿನಲ್ ಎಂದು ಕರೆಯಲಾಗುತ್ತದೆ. ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…