ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2ರ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಉದ್ಘಾಟಿಸಿದರು.
ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಟರ್ಮಿನಲ್ 2 ಎರಡನೇ ರನ್ ವೇ, ಮಲ್ಟಿ ಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯಗಳು ಪ್ರಯಾಣಿಕರಿಗೆ ಲಭ್ಯವಾಗಿದೆ. ಈ ಟರ್ಮಿನಲ್ 2 ಗಾರ್ಡನ್ ಟರ್ಮಿನಲ್ ಎಂದು ಕರೆಯಲಾಗುತ್ತದೆ. ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…