ಉತ್ತರ ಪ್ರದೇಶ ಹೂಡಿಕೆದಾರರ ಶೃಂಗಸಭೆಯ ಶಿಲಾನ್ಯಾಸ ಸಮಾರಂಭ ಶುಕ್ರವಾರ ಲಕ್ನೋದಲ್ಲಿ ನಡೆಯಿತು. ಕಾರ್ಯಕಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಸಂದರ್ಭ 80,000 ಕೋಟಿ ರೂ.ಗೂ ಹೆಚ್ಚು ಮೊತ್ತದ 1,406 ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಈ ಹೂಡಿಕೆಯು ಉತ್ತರ ಪ್ರದೇಶದಲ್ಲಿ 5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.
ಈ ಯೋಜನೆಗಳಲ್ಲಿ ಯೋಜನೆಗಳು ಕೃಷಿ , ಐಟಿ ಮತ್ತು ಎಲೆಕ್ಟ್ರಾನಿಕ್ಸ್, ನವೀಕರಿಸಬಹುದಾದ ಇಂಧನ, ಫಾರ್ಮಾ, ಪ್ರವಾಸೋದ್ಯಮ, ರಕ್ಷಣಾ ಮತ್ತು ಏರೋಸ್ಪೇಸ್, ಕೈಮಗ್ಗ ಮತ್ತು ಜವಳಿ ಮುಂತಾದ ವಲಯಗಳನ್ನು ಒಳಗೊಂಡಿದೆ.
ಮೊದಲ ಯುಪಿ ಹೂಡಿಕೆದಾರರ ಶೃಂಗಸಭೆಯನ್ನು 2018 ರಲ್ಲಿ ಮತ್ತು ಎರಡನೆಯದು 2019 ರಲ್ಲಿ ನಡೆಸಲಾಯಿತು. ಮೊದಲ ಶೃಂಗಸಭೆಯಲ್ಲಿ, 61,500 ಕೋಟಿ ರೂಪಾಯಿಗಿಂತ ಹೆಚ್ಚು ಮೌಲ್ಯದ 81 ಯೋಜನೆಗಳನ್ನು ಪ್ರಾರಂಭಿಸಲಾಯಿತು.ಎರಡನೇ ಶೃಂಗಸಭೆಯಲ್ಲಿ 67,000 ಕೋಟಿ ರೂಪಾಯಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ 290 ಯೋಜನೆಗಳನ್ನು ಪ್ರಾರಂಭಿಸಲಾಯಿತು.
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ…
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…