ಉತ್ತರ ಪ್ರದೇಶ ಹೂಡಿಕೆದಾರರ ಶೃಂಗಸಭೆಯ ಶಿಲಾನ್ಯಾಸ ಸಮಾರಂಭ ಶುಕ್ರವಾರ ಲಕ್ನೋದಲ್ಲಿ ನಡೆಯಿತು. ಕಾರ್ಯಕಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಸಂದರ್ಭ 80,000 ಕೋಟಿ ರೂ.ಗೂ ಹೆಚ್ಚು ಮೊತ್ತದ 1,406 ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಈ ಹೂಡಿಕೆಯು ಉತ್ತರ ಪ್ರದೇಶದಲ್ಲಿ 5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.
ಈ ಯೋಜನೆಗಳಲ್ಲಿ ಯೋಜನೆಗಳು ಕೃಷಿ , ಐಟಿ ಮತ್ತು ಎಲೆಕ್ಟ್ರಾನಿಕ್ಸ್, ನವೀಕರಿಸಬಹುದಾದ ಇಂಧನ, ಫಾರ್ಮಾ, ಪ್ರವಾಸೋದ್ಯಮ, ರಕ್ಷಣಾ ಮತ್ತು ಏರೋಸ್ಪೇಸ್, ಕೈಮಗ್ಗ ಮತ್ತು ಜವಳಿ ಮುಂತಾದ ವಲಯಗಳನ್ನು ಒಳಗೊಂಡಿದೆ.
ಮೊದಲ ಯುಪಿ ಹೂಡಿಕೆದಾರರ ಶೃಂಗಸಭೆಯನ್ನು 2018 ರಲ್ಲಿ ಮತ್ತು ಎರಡನೆಯದು 2019 ರಲ್ಲಿ ನಡೆಸಲಾಯಿತು. ಮೊದಲ ಶೃಂಗಸಭೆಯಲ್ಲಿ, 61,500 ಕೋಟಿ ರೂಪಾಯಿಗಿಂತ ಹೆಚ್ಚು ಮೌಲ್ಯದ 81 ಯೋಜನೆಗಳನ್ನು ಪ್ರಾರಂಭಿಸಲಾಯಿತು.ಎರಡನೇ ಶೃಂಗಸಭೆಯಲ್ಲಿ 67,000 ಕೋಟಿ ರೂಪಾಯಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ 290 ಯೋಜನೆಗಳನ್ನು ಪ್ರಾರಂಭಿಸಲಾಯಿತು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…