ಉತ್ತರ ಪ್ರದೇಶ ಹೂಡಿಕೆದಾರರ ಶೃಂಗಸಭೆಯ ಶಿಲಾನ್ಯಾಸ ಸಮಾರಂಭ ಶುಕ್ರವಾರ ಲಕ್ನೋದಲ್ಲಿ ನಡೆಯಿತು. ಕಾರ್ಯಕಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಸಂದರ್ಭ 80,000 ಕೋಟಿ ರೂ.ಗೂ ಹೆಚ್ಚು ಮೊತ್ತದ 1,406 ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಈ ಹೂಡಿಕೆಯು ಉತ್ತರ ಪ್ರದೇಶದಲ್ಲಿ 5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.
ಈ ಯೋಜನೆಗಳಲ್ಲಿ ಯೋಜನೆಗಳು ಕೃಷಿ , ಐಟಿ ಮತ್ತು ಎಲೆಕ್ಟ್ರಾನಿಕ್ಸ್, ನವೀಕರಿಸಬಹುದಾದ ಇಂಧನ, ಫಾರ್ಮಾ, ಪ್ರವಾಸೋದ್ಯಮ, ರಕ್ಷಣಾ ಮತ್ತು ಏರೋಸ್ಪೇಸ್, ಕೈಮಗ್ಗ ಮತ್ತು ಜವಳಿ ಮುಂತಾದ ವಲಯಗಳನ್ನು ಒಳಗೊಂಡಿದೆ.
ಮೊದಲ ಯುಪಿ ಹೂಡಿಕೆದಾರರ ಶೃಂಗಸಭೆಯನ್ನು 2018 ರಲ್ಲಿ ಮತ್ತು ಎರಡನೆಯದು 2019 ರಲ್ಲಿ ನಡೆಸಲಾಯಿತು. ಮೊದಲ ಶೃಂಗಸಭೆಯಲ್ಲಿ, 61,500 ಕೋಟಿ ರೂಪಾಯಿಗಿಂತ ಹೆಚ್ಚು ಮೌಲ್ಯದ 81 ಯೋಜನೆಗಳನ್ನು ಪ್ರಾರಂಭಿಸಲಾಯಿತು.ಎರಡನೇ ಶೃಂಗಸಭೆಯಲ್ಲಿ 67,000 ಕೋಟಿ ರೂಪಾಯಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ 290 ಯೋಜನೆಗಳನ್ನು ಪ್ರಾರಂಭಿಸಲಾಯಿತು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…