ಬೆಳ್ಳಂಬೆಳಗ್ಗೆ ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ

April 21, 2023
3:57 PM

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕುಶಲೋಪಚಾರಿ ವಿಚಾರಿಸಿದ್ದಾರೆ. ಈ ವೇಳೆ ಪಕ್ಷ, ಸಂಘಟನೆ ಸದಾ ನಿಮ್ಮೊಂದಿಗೆ ಇದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಇವತ್ತು ಬೆಳಗ್ಗೆ ಪ್ರಧಾನಿ ಮೋದಿ ಕರೆ ಮಾಡಿದ್ದರು. ಮೋದಿಯವರ ಕರೆ ಅಂದಾಗ ನನಗೆ ಆಶ್ಚರ್ಯವಾಯ್ತು. ಹಿರಿಯರ ಸೂಚನೆ ಪ್ರಕಾರ ನಿವೃತ್ತಿ ಪತ್ರ ಬರೆದಿದ್ದೆ. ಈ ಹಿನ್ನೆಲೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಶೆಟ್ಟರ್ ಪಕ್ಷ ಬಿಡುವಾಗ ಅವರಿಗೆ ಪತ್ರ ಬರೆದಿದ್ದೆ. ನನ್ನ ನಿರ್ಧಾರ ನನಗೆ ವಿಶೇಷ ಅನಿಸಿಲ್ಲ ಎಂದು ಹೇಳಿದರು.

ಪ್ರಧಾನಿ ಮೋದಿ ಪ್ರಶಂಸೆ ಬಿಜೆಪಿ ಸಂಸ್ಕಾರ. ಟಿಕೆಟ್ ಸಿಗೋದಿಲ್ಲ ಅಂತ ಬೇಸರ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!
May 2, 2026
5:58 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ
May 2, 2026
5:42 PM
by: ಮಿರರ್‌ ಡೆಸ್ಕ್
ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ
May 2, 2026
5:35 PM
by: ಮಿರರ್‌ ಡೆಸ್ಕ್
ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ
May 2, 2026
10:58 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror