ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕುಶಲೋಪಚಾರಿ ವಿಚಾರಿಸಿದ್ದಾರೆ. ಈ ವೇಳೆ ಪಕ್ಷ, ಸಂಘಟನೆ ಸದಾ ನಿಮ್ಮೊಂದಿಗೆ ಇದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಇವತ್ತು ಬೆಳಗ್ಗೆ ಪ್ರಧಾನಿ ಮೋದಿ ಕರೆ ಮಾಡಿದ್ದರು. ಮೋದಿಯವರ ಕರೆ ಅಂದಾಗ ನನಗೆ ಆಶ್ಚರ್ಯವಾಯ್ತು. ಹಿರಿಯರ ಸೂಚನೆ ಪ್ರಕಾರ ನಿವೃತ್ತಿ ಪತ್ರ ಬರೆದಿದ್ದೆ. ಈ ಹಿನ್ನೆಲೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಶೆಟ್ಟರ್ ಪಕ್ಷ ಬಿಡುವಾಗ ಅವರಿಗೆ ಪತ್ರ ಬರೆದಿದ್ದೆ. ನನ್ನ ನಿರ್ಧಾರ ನನಗೆ ವಿಶೇಷ ಅನಿಸಿಲ್ಲ ಎಂದು ಹೇಳಿದರು.
ಪ್ರಧಾನಿ ಮೋದಿ ಪ್ರಶಂಸೆ ಬಿಜೆಪಿ ಸಂಸ್ಕಾರ. ಟಿಕೆಟ್ ಸಿಗೋದಿಲ್ಲ ಅಂತ ಬೇಸರ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…