ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕುಶಲೋಪಚಾರಿ ವಿಚಾರಿಸಿದ್ದಾರೆ. ಈ ವೇಳೆ ಪಕ್ಷ, ಸಂಘಟನೆ ಸದಾ ನಿಮ್ಮೊಂದಿಗೆ ಇದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಇವತ್ತು ಬೆಳಗ್ಗೆ ಪ್ರಧಾನಿ ಮೋದಿ ಕರೆ ಮಾಡಿದ್ದರು. ಮೋದಿಯವರ ಕರೆ ಅಂದಾಗ ನನಗೆ ಆಶ್ಚರ್ಯವಾಯ್ತು. ಹಿರಿಯರ ಸೂಚನೆ ಪ್ರಕಾರ ನಿವೃತ್ತಿ ಪತ್ರ ಬರೆದಿದ್ದೆ. ಈ ಹಿನ್ನೆಲೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಶೆಟ್ಟರ್ ಪಕ್ಷ ಬಿಡುವಾಗ ಅವರಿಗೆ ಪತ್ರ ಬರೆದಿದ್ದೆ. ನನ್ನ ನಿರ್ಧಾರ ನನಗೆ ವಿಶೇಷ ಅನಿಸಿಲ್ಲ ಎಂದು ಹೇಳಿದರು.
ಪ್ರಧಾನಿ ಮೋದಿ ಪ್ರಶಂಸೆ ಬಿಜೆಪಿ ಸಂಸ್ಕಾರ. ಟಿಕೆಟ್ ಸಿಗೋದಿಲ್ಲ ಅಂತ ಬೇಸರ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…