ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

April 28, 2025
7:02 AM

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಪ್ರಸ್ತಾಪಿಸಿದ್ದಾರೆ.

Advertisement
Advertisement

ಬಾಗಲಕೋಟೆಯ ನಿವಾಸಿ ಶ್ರೀಶೈಲ್ ತೇಲಿ ಅವರು 35 ಡಿಗ್ರಿಗಿಂತ ಅಧಿಕ ತಾಪಮಾನವಿರುವ ಬಯಲು ಪ್ರದೇಶದಲ್ಲಿ ಸೇಬು ಬೆಳೆದಿರುವ ಕುರಿತು ಅಚ್ಚರಿ ವ್ಯಕ್ತಪಡಿಸಿದ್ದಾರೆ. ರೈತ ಶ್ರೀಶೈಲ ತೇಲಿ ತಮ್ಮ ಏಳು ಎಕರೆ ಜಮೀನಿನಲ್ಲಿ ಸಾವಯವ ವಿಧಾನದಿಂದ ಸೇಬು ಬೆಳೆದು ಅವರು ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಈ ಯಶಸ್ಸಿನಿಂದ ಇತರ ರೈತರಿಗೆ ಸ್ಪೂರ್ತಿಯಾಗಿದ್ದು, ಸೇಬು ಕೃಷಿಯ ಬಗ್ಗೆ ಅವರು ಜಾಗೃತಿ ಮೂಡಿಸುತ್ತಿದ್ದಾರೆ.  ಕಬ್ಬು ಹೆಚ್ಚಾಗಿ ಬೆಳೆಯುವ ಈ ನಾಡಲ್ಲಿ ಸಮೃದ್ಧವಾಗಿ ಸೇಬು ಬೆಳೆದು ಜನರಿಗೆ ಸೇಬಿನ ಸಿಹಿ ಹಂಚುತ್ತಿದ್ದಾರೆ.  ಬಾಗಲಕೋಟೆ, ಬೆಳಗಾವಿ, ವಿಜಯಪುರದ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಕೈ ತುಂಬ ಆದಾಯ ಪಡೆಯುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿರುವ ಬಗ್ಗೆ ಆಕಾಶವಾಣಿಯೊಂದಿಗೆ ಶ್ರೀಶೈಲ ತೇಲಿ ಸಂತಸ  ಹಂಚಿಕೊಂಡಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?
May 21, 2025
12:46 PM
by: ಸಾಯಿಶೇಖರ್ ಕರಿಕಳ
2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್
May 21, 2025
11:18 AM
by: The Rural Mirror ಸುದ್ದಿಜಾಲ
ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ
May 21, 2025
11:11 AM
by: The Rural Mirror ಸುದ್ದಿಜಾಲ
ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ
May 21, 2025
11:07 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror