Advertisement
ಸುದ್ದಿಗಳು

ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ | ಅಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಬೆಂಗಾಲವಲು ಪಡೆ | ವಿಡಿಯೋ ವೈರಲ್‌ |

Share

ಶುಕ್ರವಾರ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಸ್ವಲ್ಪ ಹೊತ್ತು ನಿಂತಿತು. ಇದೀಗ ಈ  ವಿಡಿಯೋ ವೈರಲ್‌ ಆಗಿದೆ.

ಗುಜರಾತ್ ಬಿಜೆಪಿ ಮತ್ತುಸುದ್ದಿ ಸಂಸ್ಥೆ ಎಎನ್‌ಐ  ಹಂಚಿಕೊಂಡ ವೀಡಿಯೊ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಎರಡು ಕಾರುಗಳು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಅಹಮದಾಬಾದ್-ಗಾಂಧಿನಗರ ರಸ್ತೆಯಲ್ಲಿ ನಿಧಾನವಾಗಿ ಎಡಭಾಗಕ್ಕೆ ಚಲಿಸಿದೆ. ಅಹಮದಾಬಾದ್‌ನಲ್ಲಿ ಸಾರ್ವಜನಿಕ ರಾಲಿಯಲ್ಲಿ ಭಾಗವಹಿಸಿದ ಪ್ರಧಾನಿಗಳು ಅವರು ಅಲ್ಲಿಂದ ಗಾಂಧಿನಗರದ ರಾಜಭವನದತ್ತ ಹೊರಟಿದ್ದರು. ಎಲ್ಲ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಪ್ರಧಾನಿಗಳ ವಾಹನಕ್ಕೆ ದಾರಿ ಮಾಡಿ ಕೊಡಲಾಗಿತ್ತು. ಈ ವೇಳೆ ಆಂಬುಲೆನ್ಸ್‌ ಒಂದು ಬಂದಿದ್ದು, ಅದಕ್ಕೆ ಪ್ರಧಾನಿ ಅವರ ರಕ್ಷಣೆಗಿದ್ದ ವಾಹನಗಳು ದಾರಿ ಮಾಡಿಕೊಟ್ಟಿವೆ.

ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದಲ್ಲಿ, ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಪ್ರಧಾನಿ ಮೋದಿಯವರ ವಾಹನವನ್ನು ನಿಲ್ಲಿಸಲಾಯಿತು” ಎಂದು ಗುಜರಾತ್ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ. ಗುಜರಾತ್ ಭೇಟಿಯ ಎರಡನೇ ದಿನದಂದು, ಪ್ರಧಾನಿ ಮೋದಿ ಅವರು ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದರು ಮತ್ತು ಅಹಮದಾಬಾದ್ ಮೆಟ್ರೋ ರೈಲು ಯೋಜನೆಗೆ ಮೊದಲ ಹಂತದ ಚಾಲನೆ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

8 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

13 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago