Advertisement
MIRROR FOCUS

ಒಮಿಕ್ರಾನ್ ವಿರುದ್ಧ ಹೋರಾಡಲು “ಸ್ವಯಂಅರಿವು – ಸ್ವಯಂಶಿಸ್ತು” ಅವಶ್ಯಕತೆಯಿದೆ ಎಂದ ಪ್ರಧಾನಿ ನರೇಂದ್ರ ಮೋದಿ |

Share

ಒಮಿಕ್ರಾನ್‌ ಹೊಸ ರೂಪಾಂತರವನ್ನು  ತಡೆಗಟ್ಟಲು ಭಾರತೀಯರೆಲ್ಲರೂ ಒಂದಾಗಿ ಮತ್ತೆ ಹೋರಾಟ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement
Advertisement

ಅವರು  ಮನ್ ಕಿ ಬಾತ್ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು. ಈ ಮನ್ ಕಿ ಬಾತ್ ಕಾರ್ಯಕ್ರಮದ 84 ನೇ ಸಂಚಿಕೆ ಮತ್ತು ವರ್ಷದ ಕೊನೆಯ ಆವೃತ್ತಿಯಲ್ಲಿ ಬಹಳಷ್ಟು ಸಂಗತಿಗಳನ್ನು  ಹಂಚಿಕೊಂಡರು.  ಒಮಿಕ್ರಾನ್ ವಿರುದ್ಧ ಹೋರಾಡಲು ಸ್ವಯಂ-ಅರಿವು ಮತ್ತು ಸ್ವಯಂ-ಶಿಸ್ತಿನ ಶಕ್ತಿಯು ಅವಶ್ಯಕತೆಯಿದೆ ಎಂದ ಅವರು ಈಗ ಕೊರೋನಾವು ಒಮಿಕ್ರಾನ್‌ ಮೂಲಕ ನಮ್ಮ ಮನೆ ಬಾಗಿಲು ತಟ್ಟಿದೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಸಾಂಕ್ರಾಮಿಕ ರೋಗದ ನಡುವೆ ಭಾರತವು ಕುಟುಂಬವಾಗಿ ಒಟ್ಟಿಗೆ ನಿಂತಿದೆ ಎಂದು ಮೋದಿ ಹೇಳಿದರು.

Advertisement

ದೇಶದ ವಿಜ್ಞಾನಿಗಳು ರೂಪಾಂತರಿ ಒಮಿಕ್ರಾನ್‌ನ ಬಗ್ಗೆ ನಿರಂತರ ಅಧ್ಯಯನವನ್ನು ನಡೆಸುತ್ತಿದ್ದಾರೆ. ಆದುದರಿಂದ ಈ ಜಾಗತಿಕ ಸಾಂಕ್ರಾಮಿಕವನ್ನು ಸೋಲಿಸಲು ನಾಗರಿಕರಾಗಿ ನಮ್ಮ ಪ್ರಯತ್ನವು ಮುಖ್ಯವಾಗಿದೆ. ದೇಶವನ್ನುದ್ದೇಶಿಸಿ ಶನಿವಾರ ಮಾತನಾಡಿದ್ದ ಮೋದಿ, ದೇಶದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜನವರಿ 3 ರಿಂದ ಕೋವಿಡ್ ತಡೆ ಲಸಿಕೆ ನೀಡಲಾಗುವುದು. ಮಾತ್ರವಲ್ಲದೆ ದೇಶದ ಮುಂಚೂಣಿ ಕಾರ್ಯಕರ್ತರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

54 mins ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ : ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

1 hour ago

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

3 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

4 hours ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

4 hours ago