ದೇಶದ ಮೆಟ್ರೋ ವಿಸ್ತರಣೆಯಲ್ಲಿ ಕೆಂದ್ರ ಸರ್ಕಾರ ಕ್ರಾಂತಿ ಮಾಡುತ್ತಿದ್ದು, ಹೊಸ ಮಾದರಿಯ ಮೆಟ್ರೋ ಸಂಚಾರಕ್ಕೆ ಕೇರಳದ ಕೊಚ್ಚಿ ಇನ್ಮುಂದೆ ಸಾಕ್ಷಿಯಾಗಲಿದೆ.
ಹೌದು, ಪ್ರದಾನಿ ನರೇಂದ್ರ ಮೋದಿಯವರು ಬಂದರು ನಗರ ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ ಸೇವೆಗೆ ಮಂಗಳವಾರ ಚಾಲನೆ ನೀಡಲಿದ್ದಾರೆ.
ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂಪಾಯಿಯಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳನ್ನು ಈ ಮೆಟ್ರೋ ಸಂಚಾರ ಮಾಡಲಿದ್ದು, 8 ಎಲೆಕ್ಟ್ರಿಕ್ ಬೋಟ್ಗಳು, 38 ಟರ್ಮಿನಲ್ಗಳ ಮೂಲಕ ಪ್ರಯಾಣಿಕರಿಗೆ ಸೇವೆಗೆ ಸಿದ್ಧವಾಗಿದೆ.
ಕರ್ನಾಟಕ ಕರವಾಳಿ ಭಾಗದಲ್ಲೂ ವಾಟರ್ ಮೆಟ್ರೋ ಯೋಜನೆ ಆದಷ್ಟು ಬೇಗ ಜಾರಿಗೆ ಬಂದರೆ ನಮ್ಮ ರಾಜ್ಯದಲ್ಲೂ ವಾಟರ್ ಮೆಟ್ರೋ ಸೇವೆ ದೊರೆಯುವಂತೆ ಆಗಲಿದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…