ಸುದ್ದಿಗಳು

ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ ಸೇವೆ – ಇಂದು ಪ್ರಧಾನಿ ಮೋದಿ ಚಾಲನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದ ಮೆಟ್ರೋ ವಿಸ್ತರಣೆಯಲ್ಲಿ ಕೆಂದ್ರ ಸರ್ಕಾರ ಕ್ರಾಂತಿ ಮಾಡುತ್ತಿದ್ದು, ಹೊಸ ಮಾದರಿಯ ಮೆಟ್ರೋ ಸಂಚಾರಕ್ಕೆ ಕೇರಳದ ಕೊಚ್ಚಿ ಇನ್ಮುಂದೆ ಸಾಕ್ಷಿಯಾಗಲಿದೆ.

Advertisement
Advertisement

ಹೌದು, ಪ್ರದಾನಿ ನರೇಂದ್ರ ಮೋದಿಯವರು ಬಂದರು ನಗರ ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ ಸೇವೆಗೆ ಮಂಗಳವಾರ ಚಾಲನೆ ನೀಡಲಿದ್ದಾರೆ.

ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂಪಾಯಿಯಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳನ್ನು ಈ ಮೆಟ್ರೋ ಸಂಚಾರ ಮಾಡಲಿದ್ದು, 8 ಎಲೆಕ್ಟ್ರಿಕ್ ಬೋಟ್‌ಗಳು, 38 ಟರ್ಮಿನಲ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆಗೆ ಸಿದ್ಧವಾಗಿದೆ.

 

Advertisement
ಈ ವಾಟರ್ ಮೆಟ್ರೋ ಯೋಜನೆಯು 78 ಕಿಲೋಮೀಟರ್ ವ್ಯಾಪಿಸಿದ್ದು, ಇಲ್ಲಿನ ದ್ವೀಪಗಳಲ್ಲಿ ವಾಸಿಸುವ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. ಈ ವಾಟರ್ ಮೆಟ್ರೋ ರಬ್ಬರ್ ಟೈರ್ಡ್ ಎಲೆಕ್ಟ್ರಿಕ್ ಬೋಗಿಗಳನ್ನು ಹೊಂದಿದ್ದು, ಇದನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಯಾರು ಮಾಡಲಾಗಿದೆ.

ಕರ್ನಾಟಕ ಕರವಾಳಿ ಭಾಗದಲ್ಲೂ ವಾಟರ್ ಮೆಟ್ರೋ ಯೋಜನೆ ಆದಷ್ಟು ಬೇಗ ಜಾರಿಗೆ ಬಂದರೆ ನಮ್ಮ ರಾಜ್ಯದಲ್ಲೂ ವಾಟರ್ ಮೆಟ್ರೋ ಸೇವೆ ದೊರೆಯುವಂತೆ ಆಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

5 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

15 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

17 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

17 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

17 hours ago