ದೇಶದ ಮೆಟ್ರೋ ವಿಸ್ತರಣೆಯಲ್ಲಿ ಕೆಂದ್ರ ಸರ್ಕಾರ ಕ್ರಾಂತಿ ಮಾಡುತ್ತಿದ್ದು, ಹೊಸ ಮಾದರಿಯ ಮೆಟ್ರೋ ಸಂಚಾರಕ್ಕೆ ಕೇರಳದ ಕೊಚ್ಚಿ ಇನ್ಮುಂದೆ ಸಾಕ್ಷಿಯಾಗಲಿದೆ.
ಹೌದು, ಪ್ರದಾನಿ ನರೇಂದ್ರ ಮೋದಿಯವರು ಬಂದರು ನಗರ ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ ಸೇವೆಗೆ ಮಂಗಳವಾರ ಚಾಲನೆ ನೀಡಲಿದ್ದಾರೆ.
ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂಪಾಯಿಯಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳನ್ನು ಈ ಮೆಟ್ರೋ ಸಂಚಾರ ಮಾಡಲಿದ್ದು, 8 ಎಲೆಕ್ಟ್ರಿಕ್ ಬೋಟ್ಗಳು, 38 ಟರ್ಮಿನಲ್ಗಳ ಮೂಲಕ ಪ್ರಯಾಣಿಕರಿಗೆ ಸೇವೆಗೆ ಸಿದ್ಧವಾಗಿದೆ.
ಕರ್ನಾಟಕ ಕರವಾಳಿ ಭಾಗದಲ್ಲೂ ವಾಟರ್ ಮೆಟ್ರೋ ಯೋಜನೆ ಆದಷ್ಟು ಬೇಗ ಜಾರಿಗೆ ಬಂದರೆ ನಮ್ಮ ರಾಜ್ಯದಲ್ಲೂ ವಾಟರ್ ಮೆಟ್ರೋ ಸೇವೆ ದೊರೆಯುವಂತೆ ಆಗಲಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…