ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿದ 29 ಪುರಾತನ ವಸ್ತುಗಳನ್ನು ಪ್ರಧಾನಿ ಮೋದಿ ಸೋಮವಾರ ಪರಿಶೀಲನೆ ನಡೆಸಿದ್ದಾರೆ.ಈ ಪುರಾತನ ವಸ್ತುಗಳು 9ರಿಂದ 10ನೇ ಶತಮಾನದವುಗಳಾಗಿವೆ. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳವನ್ನು ಈ ಕಲಾಕೃತಿಗಳು ಪ್ರತಿನಿಧಿಸುತ್ತವೆ.
ಈ ಪುರಾತನ ವಸ್ತುಗಳನ್ನು 6 ವಿಭಾಗಗಳಲ್ಲಿ ವಿಂಗಡಿಸಲಾಗಿದೆ- ಶಿವ ದೇವರು ಮತ್ತು ಅವರ ಶಿಷ್ಯರು, ಶಕ್ತಿ ದೇವರ ಆರಾಧನೆ, ಭಗವಾನ್ ವಿಷ್ಣು ಮತ್ತು ಅವನ ವಿವಿಧ ರೂಪಗಳು, ಜೈನ ಪದ್ಧತಿ-ಸಂಪ್ರದಾಯಗಳು, ಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳು ಸೇರಿವೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…