ಆಸ್ಟ್ರೇಲಿಯಾದಿಂದ ಭಾರತಕ್ಕೆ ಮರಳಿದ 29 ಪುರಾತನ ವಸ್ತುಗಳನ್ನು ಪ್ರಧಾನಿ ಮೋದಿ ಸೋಮವಾರ ಪರಿಶೀಲನೆ ನಡೆಸಿದ್ದಾರೆ.ಈ ಪುರಾತನ ವಸ್ತುಗಳು 9ರಿಂದ 10ನೇ ಶತಮಾನದವುಗಳಾಗಿವೆ. ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳವನ್ನು ಈ ಕಲಾಕೃತಿಗಳು ಪ್ರತಿನಿಧಿಸುತ್ತವೆ.
ಈ ಪುರಾತನ ವಸ್ತುಗಳನ್ನು 6 ವಿಭಾಗಗಳಲ್ಲಿ ವಿಂಗಡಿಸಲಾಗಿದೆ- ಶಿವ ದೇವರು ಮತ್ತು ಅವರ ಶಿಷ್ಯರು, ಶಕ್ತಿ ದೇವರ ಆರಾಧನೆ, ಭಗವಾನ್ ವಿಷ್ಣು ಮತ್ತು ಅವನ ವಿವಿಧ ರೂಪಗಳು, ಜೈನ ಪದ್ಧತಿ-ಸಂಪ್ರದಾಯಗಳು, ಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳು ಸೇರಿವೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…