ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕೃಷಿ ಸಮ್ಮಾನ್ ನಿಧಿಯ 18ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ದೇಶದ 9.4 ಕೋಟಿ ರೈತರ ಖಾತೆಗೆ ತಲಾ 2 ಸಾವಿರ ರೂ.ಗಳಂತೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ಪ್ರಧಾನಿ ಬಿಡುಗಡೆ ಮಾಡಿದ್ದಾರೆ.
ಈ ಯೋಜನೆಯಲ್ಲಿ ಕರ್ನಾಟಕ ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ರೂಪಾಯಿ ಜಮೆಯಾಗಿದೆ. ಮಹಾರಾಷ್ಟ್ರದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ವಾಶಿಮ್ನಲ್ಲಿ ಕೃಷಿ ಹಾಗೂ ಪಶು ಸಂಗೋಪನೆ ಇಲಾಖೆಗೆ ಸೇರಿದ 23 ಸಾವಿರ ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.
ಈ ವೇಳೆ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಹಾಗೂ ಮಹಾರಾಷ್ಟ್ರ ಸರಕಾರದ ‘ನಮೋ ಶೇಟ್ಕರಿ ಮಹಾಸನ್ಮಾನ್ ನಿಧಿ ಯೋಜನೆ’ಯ 5ನೇ ಕಂತಿನ ಹಣ ಬಿಡುಗಡೆ ಮಾಡಿದರು.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…