ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕೃಷಿ ಸಮ್ಮಾನ್ ನಿಧಿಯ 18ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ದೇಶದ 9.4 ಕೋಟಿ ರೈತರ ಖಾತೆಗೆ ತಲಾ 2 ಸಾವಿರ ರೂ.ಗಳಂತೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ಪ್ರಧಾನಿ ಬಿಡುಗಡೆ ಮಾಡಿದ್ದಾರೆ.
ಈ ಯೋಜನೆಯಲ್ಲಿ ಕರ್ನಾಟಕ ರಾಜ್ಯದ 47.12 ಲಕ್ಷ ರೈತರ ಖಾತೆಗೆ 942 ಕೋಟಿ ರೂಪಾಯಿ ಜಮೆಯಾಗಿದೆ. ಮಹಾರಾಷ್ಟ್ರದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ವಾಶಿಮ್ನಲ್ಲಿ ಕೃಷಿ ಹಾಗೂ ಪಶು ಸಂಗೋಪನೆ ಇಲಾಖೆಗೆ ಸೇರಿದ 23 ಸಾವಿರ ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.
ಈ ವೇಳೆ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಹಾಗೂ ಮಹಾರಾಷ್ಟ್ರ ಸರಕಾರದ ‘ನಮೋ ಶೇಟ್ಕರಿ ಮಹಾಸನ್ಮಾನ್ ನಿಧಿ ಯೋಜನೆ’ಯ 5ನೇ ಕಂತಿನ ಹಣ ಬಿಡುಗಡೆ ಮಾಡಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…