Advertisement
ಸುದ್ದಿಗಳು

ಪಿಎಂ ವಿಶ್ವಕರ್ಮ ಯೋಜನೆ | ಸ್ವಂತ ಉದ್ಯಮ ನಿರ್ಮಾಣಕ್ಕೆ 3 ಲಕ್ಷ ಸಹಾಯಧನ

Share
ತಮ್ಮ ಕುಲಕಸುಬನ್ನು ಅಥವಾ ವೃತ್ತಿಯನ್ನು ಮುಂದುವರಿಸಲು ಕಷ್ಟಪಡುತ್ತಿರುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಯೋಜನೆಯೇ ಪಿಎಂ ವಿಶ್ವಕರ್ಮ ಯೋಜನೆ.  ಕೇಂದ್ರ ಸರ್ಕಾರವ ಜಾರಿಗೆ ತಂದಿರುವ ಈ ಮಹಾತ್ವಾಕಾಂಕ್ಷಿ ಯೋಜನಯ ಮೂಕ್ಯ ಉದ್ದೇಶವೇ ದೇಶದ ಮೂಲೆಯಲ್ಲಿರುವ ಕುಶಲಕರ್ಮಿಗಳಗೆ ಮತ್ತು ಸಾಂಪ್ರದಾಯಿಕ ವೃತ್ತಿ ನಡೆಸುವವರಿಗೆ ನೆರವಾಗುವುದು. ಕೇವಲ ಹೆಸರಿಗೆ ಮಾತ್ರ ಯೋಜನೆಯಲ್ಲ, ಇದು ನಿಜವಾಗಿಯೂ ಕಷ್ಟದಲ್ಲಿರುವವರಿಗೆ ಬ್ಯುಸಿನೆಸ್ ಲೋನ್ ಒದಗಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾದ ವ್ಯವಸ್ಥೆಯಾಗಿದೆ.
ಸಾಲದ ಮೊತ್ತ ಮತ್ತು ಹಂತಗಳ ವಿವರಣೆ:
• ಮೊದಲ ಹಂತಗಳು – 50,000 ವರೆಗೆ- ಉದ್ಯಮ ಆರಂಭಿಸಲು ಅಥವಾ ಬಂಡವಾಳ ಹೂಡಿಕೆಗೆ ಪ್ರಾಥಮಿಕ ನೆರವು
• ಎರಡನೇ ಹಂತ-ರೂ 1,00,000 ದಿಂದ ರೂ3,00,000 ವರೆಗೆ- ಮೊದಲ ಹಂತದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಿದ ನಂತರ, ಉದ್ಯಮ ವಿಸ್ತರಣೆಗೆ ಈ ದೊಡ್ಡ ಮೊತ್ತ ಸಿಗುತ್ತದೆ.
ಈ ಸಾಲ ಸೌಲಭ್ಯದ ವಿಶೇಷವೆನೆಂದರೆ, ಇದಕ್ಕೆ ಅನ್ವಯವಾಗುವ ಬಡ್ಡಿದರ ಮಾರುಕಟ್ಟೆಯಲ್ಲಿನ ಇತರೆ ಸಾಲಗಳಿಗೆ ಹೋಲಿಸಿದರೆ ತೀರಾ ಕಡಿಮೆ. ಜೊತೆಗೆ ಸರ್ಕಾರದಿಂದ ಬಡ್ಡಿ ಸಬ್ಸಿಡಿ ಕೂಡ ಲಭ್ಯವಿರುವುದರಿಂದ, ಮರುಪಾವತಿಯ ಹೊರೆ ಕಡಿಮೆ ಇರುತ್ತದೆ. ಸಮಯಕ್ಕೆ ಸರಿಯಾಗಿ ಸಾಲ ತೀರಿಸಿದರೆ ಮುಂದಿನ ಹಂತದ ಸಾಲ ಪಡೆಯಲು ದಾರಿ ಸುಗಮವಾಗುತ್ತದೆ.
ಅರ್ಜಿಗೆ ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ ವಿವರಗಳು
• ವೃತ್ತಿ ದೃಡೀಕರಣ
• ವಿಳಾಸ ದಾಖಲೆ
• ಮೊಬೈಲ್ ಸಂಖ್ಯೆ
• ಪಾಸ್ ಪೋರ್ಟ್ ಅಳತೆಯ ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ? :  ಅರ್ಜಿ ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ: https://pmvishwakarma̤.gov̤.in
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago