Advertisement
ಸುದ್ದಿಗಳು

ಪಿಎಂ ವಿಶ್ವಕರ್ಮ ಯೋಜನೆ | ಸ್ವಂತ ಉದ್ಯಮ ನಿರ್ಮಾಣಕ್ಕೆ 3 ಲಕ್ಷ ಸಹಾಯಧನ

Share
ತಮ್ಮ ಕುಲಕಸುಬನ್ನು ಅಥವಾ ವೃತ್ತಿಯನ್ನು ಮುಂದುವರಿಸಲು ಕಷ್ಟಪಡುತ್ತಿರುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಯೋಜನೆಯೇ ಪಿಎಂ ವಿಶ್ವಕರ್ಮ ಯೋಜನೆ.  ಕೇಂದ್ರ ಸರ್ಕಾರವ ಜಾರಿಗೆ ತಂದಿರುವ ಈ ಮಹಾತ್ವಾಕಾಂಕ್ಷಿ ಯೋಜನಯ ಮೂಕ್ಯ ಉದ್ದೇಶವೇ ದೇಶದ ಮೂಲೆಯಲ್ಲಿರುವ ಕುಶಲಕರ್ಮಿಗಳಗೆ ಮತ್ತು ಸಾಂಪ್ರದಾಯಿಕ ವೃತ್ತಿ ನಡೆಸುವವರಿಗೆ ನೆರವಾಗುವುದು. ಕೇವಲ ಹೆಸರಿಗೆ ಮಾತ್ರ ಯೋಜನೆಯಲ್ಲ, ಇದು ನಿಜವಾಗಿಯೂ ಕಷ್ಟದಲ್ಲಿರುವವರಿಗೆ ಬ್ಯುಸಿನೆಸ್ ಲೋನ್ ಒದಗಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾದ ವ್ಯವಸ್ಥೆಯಾಗಿದೆ.
ಸಾಲದ ಮೊತ್ತ ಮತ್ತು ಹಂತಗಳ ವಿವರಣೆ:
• ಮೊದಲ ಹಂತಗಳು – 50,000 ವರೆಗೆ- ಉದ್ಯಮ ಆರಂಭಿಸಲು ಅಥವಾ ಬಂಡವಾಳ ಹೂಡಿಕೆಗೆ ಪ್ರಾಥಮಿಕ ನೆರವು
• ಎರಡನೇ ಹಂತ-ರೂ 1,00,000 ದಿಂದ ರೂ3,00,000 ವರೆಗೆ- ಮೊದಲ ಹಂತದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಿದ ನಂತರ, ಉದ್ಯಮ ವಿಸ್ತರಣೆಗೆ ಈ ದೊಡ್ಡ ಮೊತ್ತ ಸಿಗುತ್ತದೆ.
ಈ ಸಾಲ ಸೌಲಭ್ಯದ ವಿಶೇಷವೆನೆಂದರೆ, ಇದಕ್ಕೆ ಅನ್ವಯವಾಗುವ ಬಡ್ಡಿದರ ಮಾರುಕಟ್ಟೆಯಲ್ಲಿನ ಇತರೆ ಸಾಲಗಳಿಗೆ ಹೋಲಿಸಿದರೆ ತೀರಾ ಕಡಿಮೆ. ಜೊತೆಗೆ ಸರ್ಕಾರದಿಂದ ಬಡ್ಡಿ ಸಬ್ಸಿಡಿ ಕೂಡ ಲಭ್ಯವಿರುವುದರಿಂದ, ಮರುಪಾವತಿಯ ಹೊರೆ ಕಡಿಮೆ ಇರುತ್ತದೆ. ಸಮಯಕ್ಕೆ ಸರಿಯಾಗಿ ಸಾಲ ತೀರಿಸಿದರೆ ಮುಂದಿನ ಹಂತದ ಸಾಲ ಪಡೆಯಲು ದಾರಿ ಸುಗಮವಾಗುತ್ತದೆ.
ಅರ್ಜಿಗೆ ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ ವಿವರಗಳು
• ವೃತ್ತಿ ದೃಡೀಕರಣ
• ವಿಳಾಸ ದಾಖಲೆ
• ಮೊಬೈಲ್ ಸಂಖ್ಯೆ
• ಪಾಸ್ ಪೋರ್ಟ್ ಅಳತೆಯ ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ? :  ಅರ್ಜಿ ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ: https://pmvishwakarma̤.gov̤.in
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

17 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago