Advertisement
ಸುದ್ದಿಗಳು

ಪಿಎಂ ವಿಶ್ವಕರ್ಮ ಯೋಜನೆ | ಸ್ವಂತ ಉದ್ಯಮ ನಿರ್ಮಾಣಕ್ಕೆ 3 ಲಕ್ಷ ಸಹಾಯಧನ

Share
ತಮ್ಮ ಕುಲಕಸುಬನ್ನು ಅಥವಾ ವೃತ್ತಿಯನ್ನು ಮುಂದುವರಿಸಲು ಕಷ್ಟಪಡುತ್ತಿರುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಯೋಜನೆಯೇ ಪಿಎಂ ವಿಶ್ವಕರ್ಮ ಯೋಜನೆ.  ಕೇಂದ್ರ ಸರ್ಕಾರವ ಜಾರಿಗೆ ತಂದಿರುವ ಈ ಮಹಾತ್ವಾಕಾಂಕ್ಷಿ ಯೋಜನಯ ಮೂಕ್ಯ ಉದ್ದೇಶವೇ ದೇಶದ ಮೂಲೆಯಲ್ಲಿರುವ ಕುಶಲಕರ್ಮಿಗಳಗೆ ಮತ್ತು ಸಾಂಪ್ರದಾಯಿಕ ವೃತ್ತಿ ನಡೆಸುವವರಿಗೆ ನೆರವಾಗುವುದು. ಕೇವಲ ಹೆಸರಿಗೆ ಮಾತ್ರ ಯೋಜನೆಯಲ್ಲ, ಇದು ನಿಜವಾಗಿಯೂ ಕಷ್ಟದಲ್ಲಿರುವವರಿಗೆ ಬ್ಯುಸಿನೆಸ್ ಲೋನ್ ಒದಗಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾದ ವ್ಯವಸ್ಥೆಯಾಗಿದೆ.
ಸಾಲದ ಮೊತ್ತ ಮತ್ತು ಹಂತಗಳ ವಿವರಣೆ:
• ಮೊದಲ ಹಂತಗಳು – 50,000 ವರೆಗೆ- ಉದ್ಯಮ ಆರಂಭಿಸಲು ಅಥವಾ ಬಂಡವಾಳ ಹೂಡಿಕೆಗೆ ಪ್ರಾಥಮಿಕ ನೆರವು
• ಎರಡನೇ ಹಂತ-ರೂ 1,00,000 ದಿಂದ ರೂ3,00,000 ವರೆಗೆ- ಮೊದಲ ಹಂತದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಿದ ನಂತರ, ಉದ್ಯಮ ವಿಸ್ತರಣೆಗೆ ಈ ದೊಡ್ಡ ಮೊತ್ತ ಸಿಗುತ್ತದೆ.
ಈ ಸಾಲ ಸೌಲಭ್ಯದ ವಿಶೇಷವೆನೆಂದರೆ, ಇದಕ್ಕೆ ಅನ್ವಯವಾಗುವ ಬಡ್ಡಿದರ ಮಾರುಕಟ್ಟೆಯಲ್ಲಿನ ಇತರೆ ಸಾಲಗಳಿಗೆ ಹೋಲಿಸಿದರೆ ತೀರಾ ಕಡಿಮೆ. ಜೊತೆಗೆ ಸರ್ಕಾರದಿಂದ ಬಡ್ಡಿ ಸಬ್ಸಿಡಿ ಕೂಡ ಲಭ್ಯವಿರುವುದರಿಂದ, ಮರುಪಾವತಿಯ ಹೊರೆ ಕಡಿಮೆ ಇರುತ್ತದೆ. ಸಮಯಕ್ಕೆ ಸರಿಯಾಗಿ ಸಾಲ ತೀರಿಸಿದರೆ ಮುಂದಿನ ಹಂತದ ಸಾಲ ಪಡೆಯಲು ದಾರಿ ಸುಗಮವಾಗುತ್ತದೆ.
ಅರ್ಜಿಗೆ ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ ವಿವರಗಳು
• ವೃತ್ತಿ ದೃಡೀಕರಣ
• ವಿಳಾಸ ದಾಖಲೆ
• ಮೊಬೈಲ್ ಸಂಖ್ಯೆ
• ಪಾಸ್ ಪೋರ್ಟ್ ಅಳತೆಯ ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ? :  ಅರ್ಜಿ ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ: https://pmvishwakarma̤.gov̤.in
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

6 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

14 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

16 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

22 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

23 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago