Advertisement
ಸುದ್ದಿಗಳು

ಪಿಎಂ ವಿಶ್ವಕರ್ಮ ಯೋಜನೆ | ಸ್ವಂತ ಉದ್ಯಮ ನಿರ್ಮಾಣಕ್ಕೆ 3 ಲಕ್ಷ ಸಹಾಯಧನ

Share
ತಮ್ಮ ಕುಲಕಸುಬನ್ನು ಅಥವಾ ವೃತ್ತಿಯನ್ನು ಮುಂದುವರಿಸಲು ಕಷ್ಟಪಡುತ್ತಿರುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಯೋಜನೆಯೇ ಪಿಎಂ ವಿಶ್ವಕರ್ಮ ಯೋಜನೆ.  ಕೇಂದ್ರ ಸರ್ಕಾರವ ಜಾರಿಗೆ ತಂದಿರುವ ಈ ಮಹಾತ್ವಾಕಾಂಕ್ಷಿ ಯೋಜನಯ ಮೂಕ್ಯ ಉದ್ದೇಶವೇ ದೇಶದ ಮೂಲೆಯಲ್ಲಿರುವ ಕುಶಲಕರ್ಮಿಗಳಗೆ ಮತ್ತು ಸಾಂಪ್ರದಾಯಿಕ ವೃತ್ತಿ ನಡೆಸುವವರಿಗೆ ನೆರವಾಗುವುದು. ಕೇವಲ ಹೆಸರಿಗೆ ಮಾತ್ರ ಯೋಜನೆಯಲ್ಲ, ಇದು ನಿಜವಾಗಿಯೂ ಕಷ್ಟದಲ್ಲಿರುವವರಿಗೆ ಬ್ಯುಸಿನೆಸ್ ಲೋನ್ ಒದಗಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾದ ವ್ಯವಸ್ಥೆಯಾಗಿದೆ.
ಸಾಲದ ಮೊತ್ತ ಮತ್ತು ಹಂತಗಳ ವಿವರಣೆ:
• ಮೊದಲ ಹಂತಗಳು – 50,000 ವರೆಗೆ- ಉದ್ಯಮ ಆರಂಭಿಸಲು ಅಥವಾ ಬಂಡವಾಳ ಹೂಡಿಕೆಗೆ ಪ್ರಾಥಮಿಕ ನೆರವು
• ಎರಡನೇ ಹಂತ-ರೂ 1,00,000 ದಿಂದ ರೂ3,00,000 ವರೆಗೆ- ಮೊದಲ ಹಂತದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಿದ ನಂತರ, ಉದ್ಯಮ ವಿಸ್ತರಣೆಗೆ ಈ ದೊಡ್ಡ ಮೊತ್ತ ಸಿಗುತ್ತದೆ.
ಈ ಸಾಲ ಸೌಲಭ್ಯದ ವಿಶೇಷವೆನೆಂದರೆ, ಇದಕ್ಕೆ ಅನ್ವಯವಾಗುವ ಬಡ್ಡಿದರ ಮಾರುಕಟ್ಟೆಯಲ್ಲಿನ ಇತರೆ ಸಾಲಗಳಿಗೆ ಹೋಲಿಸಿದರೆ ತೀರಾ ಕಡಿಮೆ. ಜೊತೆಗೆ ಸರ್ಕಾರದಿಂದ ಬಡ್ಡಿ ಸಬ್ಸಿಡಿ ಕೂಡ ಲಭ್ಯವಿರುವುದರಿಂದ, ಮರುಪಾವತಿಯ ಹೊರೆ ಕಡಿಮೆ ಇರುತ್ತದೆ. ಸಮಯಕ್ಕೆ ಸರಿಯಾಗಿ ಸಾಲ ತೀರಿಸಿದರೆ ಮುಂದಿನ ಹಂತದ ಸಾಲ ಪಡೆಯಲು ದಾರಿ ಸುಗಮವಾಗುತ್ತದೆ.
ಅರ್ಜಿಗೆ ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ ವಿವರಗಳು
• ವೃತ್ತಿ ದೃಡೀಕರಣ
• ವಿಳಾಸ ದಾಖಲೆ
• ಮೊಬೈಲ್ ಸಂಖ್ಯೆ
• ಪಾಸ್ ಪೋರ್ಟ್ ಅಳತೆಯ ಫೋಟೋ
ಅರ್ಜಿ ಸಲ್ಲಿಸುವುದು ಹೇಗೆ? :  ಅರ್ಜಿ ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ: https://pmvishwakarma̤.gov̤.in
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

5 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

5 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

14 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

18 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago