Advertisement
ಸುದ್ದಿಗಳು

ಪಿಎಂ ಯಶಸ್ವಿನಿ ಯೋಜನೆ | ಪರೀಕ್ಷೆ ಇಲ್ಲದೆ ಉಚಿತ ಲ್ಯಾಪ್ ಟಾಪ್ ಹಾಗೂ 3 ಲಕ್ಷ ನೆರವು

Share

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೆ ನಿಲ್ಲಿಸಬೇಕಾಗುವ ಪರಿಸ್ಥಿತಿಗಳು ಎದುರಾಗುತ್ತದೆ. ಇಂತಹ ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಅಧಿಕಾರಣ ಇಲಾಖೆಯ ಮುಖ್ಯ ಕಾರ್ಯಕ್ರಮಗಳ ಅಡಿಯಲ್ಲಿ ಪಿಎಂ ಯಶಸ್ವಿನಿ ವಿದ್ಯಾರ್ಥಿವೇತನ ಯೋಜನೆಯನ್ನು 2021 ರಲ್ಲಿ ಪ್ರಾರಂಭಿಸಲಾಗಿದ್ದು.

Advertisement

ಈ ಯೋಜನೆಯು 9ನೇ ತರಗತಿಯಿಂದ ಡಿಗ್ರಿವರೆಗಿನ ಶಾಲಾ-ಕಾಲೇಜು ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದ್ದು, ಪ್ರತಿ ವರ್ಷ ರೂ3,000ಕೋಟಿ ಬಜೆಟ್ ನೊಂದಿಗೆ 1ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪುತ್ತದೆ. ಕಳೆದ 4 ವರ್ಷಗಳಲ್ಲಿ ಈ ನೆರವು 2ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪಿದ್ದು, ಅವರಲ್ಲಿ 70% ಗ್ರಾಮೀಣ ಪ್ರದೇಶದವರು ಸೇರಿದ್ದಾರೆ. ಈ ಯೋಜನೆಯು ಕೇವಲ ಹಣಕಾಸು ಸಹಾಯಕ್ಕೆ ಮಾತ್ರವಾಗಿಲ್ಲ ಬದಲಾಗಿ ಡಿಜಿಟಲ್ ಶಿಕ್ಷಣ ಮತ್ತು ಹಾಸ್ಟೆಲ್ ವೆಚ್ಚಕ್ಕೂ ಬೆಂಬಲ ನೀಡಲಾಗುತ್ತದೆ.

ಈ ಹಿಂದೆ ಈ ಸೌಲಭ್ಯವನ್ನು ಪಡೆಯಲು ಪರೀಕ್ಷೆಗಳನ್ನು ಬರೆಯಬೇಕಿತ್ತು. ಆದರೆ ಈ ವರ್ಷದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಯಾರಿಗೆಲ್ಲಾ ಈ ಸೌಲಭ್ಯ ಪಡೆಯಬಹುದು:

  • ವರ್ಗ: OB̧C EBC ಅಥವಾ DNT ಅಂದರೆ ಅಲೆಮಾರಿ ಸಮುದಾಯದವರಿಗೆ
  • ಆದಾಯ: ತಂದೆ-ತಾಯಿ ವಾರ್ಷಿಕ ಆದಾಯ ರೂ 2.5 ಲಕ್ಷದ ಒಳಗಿರಬೇಕು.
  • ತರಗತಿ: ಪ್ರಸ್ತುತ 9 ನೇ ಅಥವಾ11ನೇ ತರಗತಿಯಲ್ಲಿ ಓದುತ್ತಿರಬೇಕು. ಮಾತ್ರವಲ್ಲ, ಸರ್ಕಾರಿ ಶಾಲೆಯಲ್ಲಿ ಓದಬೇಕು.
  • ಅರ್ಜಿ ಸಲ್ಲಿಸುವ ವಿಧಾನ: ವೆಬ್‌ ಸೈಟ್‌ ನಲ್ಲಿ Apply for schoolrship ನಲ್ಲಿ PM YASASVI ಆಯ್ಕೆ ಮಾಡಿ ನಿಮ್ಮ ಜಾತಿ ಪ್ರಮಾಣ ಪತ್ರ, ಆದಾಯ ಪತ್ರ, ಮಾರ್ಕ್ಸ್ ಕಾರ್ಡ್ ಆಪ್ಲೋಡ್ ಮಾಡಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

7 hours ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

15 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

20 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

21 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

21 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago