ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೆ ನಿಲ್ಲಿಸಬೇಕಾಗುವ ಪರಿಸ್ಥಿತಿಗಳು ಎದುರಾಗುತ್ತದೆ. ಇಂತಹ ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಅಧಿಕಾರಣ ಇಲಾಖೆಯ ಮುಖ್ಯ ಕಾರ್ಯಕ್ರಮಗಳ ಅಡಿಯಲ್ಲಿ ಪಿಎಂ ಯಶಸ್ವಿನಿ ವಿದ್ಯಾರ್ಥಿವೇತನ ಯೋಜನೆಯನ್ನು 2021 ರಲ್ಲಿ ಪ್ರಾರಂಭಿಸಲಾಗಿದ್ದು.
ಈ ಯೋಜನೆಯು 9ನೇ ತರಗತಿಯಿಂದ ಡಿಗ್ರಿವರೆಗಿನ ಶಾಲಾ-ಕಾಲೇಜು ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದ್ದು, ಪ್ರತಿ ವರ್ಷ ರೂ3,000ಕೋಟಿ ಬಜೆಟ್ ನೊಂದಿಗೆ 1ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪುತ್ತದೆ. ಕಳೆದ 4 ವರ್ಷಗಳಲ್ಲಿ ಈ ನೆರವು 2ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪಿದ್ದು, ಅವರಲ್ಲಿ 70% ಗ್ರಾಮೀಣ ಪ್ರದೇಶದವರು ಸೇರಿದ್ದಾರೆ. ಈ ಯೋಜನೆಯು ಕೇವಲ ಹಣಕಾಸು ಸಹಾಯಕ್ಕೆ ಮಾತ್ರವಾಗಿಲ್ಲ ಬದಲಾಗಿ ಡಿಜಿಟಲ್ ಶಿಕ್ಷಣ ಮತ್ತು ಹಾಸ್ಟೆಲ್ ವೆಚ್ಚಕ್ಕೂ ಬೆಂಬಲ ನೀಡಲಾಗುತ್ತದೆ.
ಈ ಹಿಂದೆ ಈ ಸೌಲಭ್ಯವನ್ನು ಪಡೆಯಲು ಪರೀಕ್ಷೆಗಳನ್ನು ಬರೆಯಬೇಕಿತ್ತು. ಆದರೆ ಈ ವರ್ಷದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಯಾರಿಗೆಲ್ಲಾ ಈ ಸೌಲಭ್ಯ ಪಡೆಯಬಹುದು:
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…