Advertisement
ಸುದ್ದಿಗಳು

ಪಿಎಂ ಯಶಸ್ವಿನಿ ಯೋಜನೆ | ಪರೀಕ್ಷೆ ಇಲ್ಲದೆ ಉಚಿತ ಲ್ಯಾಪ್ ಟಾಪ್ ಹಾಗೂ 3 ಲಕ್ಷ ನೆರವು

Share

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೆ ನಿಲ್ಲಿಸಬೇಕಾಗುವ ಪರಿಸ್ಥಿತಿಗಳು ಎದುರಾಗುತ್ತದೆ. ಇಂತಹ ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಅಧಿಕಾರಣ ಇಲಾಖೆಯ ಮುಖ್ಯ ಕಾರ್ಯಕ್ರಮಗಳ ಅಡಿಯಲ್ಲಿ ಪಿಎಂ ಯಶಸ್ವಿನಿ ವಿದ್ಯಾರ್ಥಿವೇತನ ಯೋಜನೆಯನ್ನು 2021 ರಲ್ಲಿ ಪ್ರಾರಂಭಿಸಲಾಗಿದ್ದು.

ಈ ಯೋಜನೆಯು 9ನೇ ತರಗತಿಯಿಂದ ಡಿಗ್ರಿವರೆಗಿನ ಶಾಲಾ-ಕಾಲೇಜು ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದ್ದು, ಪ್ರತಿ ವರ್ಷ ರೂ3,000ಕೋಟಿ ಬಜೆಟ್ ನೊಂದಿಗೆ 1ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪುತ್ತದೆ. ಕಳೆದ 4 ವರ್ಷಗಳಲ್ಲಿ ಈ ನೆರವು 2ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪಿದ್ದು, ಅವರಲ್ಲಿ 70% ಗ್ರಾಮೀಣ ಪ್ರದೇಶದವರು ಸೇರಿದ್ದಾರೆ. ಈ ಯೋಜನೆಯು ಕೇವಲ ಹಣಕಾಸು ಸಹಾಯಕ್ಕೆ ಮಾತ್ರವಾಗಿಲ್ಲ ಬದಲಾಗಿ ಡಿಜಿಟಲ್ ಶಿಕ್ಷಣ ಮತ್ತು ಹಾಸ್ಟೆಲ್ ವೆಚ್ಚಕ್ಕೂ ಬೆಂಬಲ ನೀಡಲಾಗುತ್ತದೆ.

ಈ ಹಿಂದೆ ಈ ಸೌಲಭ್ಯವನ್ನು ಪಡೆಯಲು ಪರೀಕ್ಷೆಗಳನ್ನು ಬರೆಯಬೇಕಿತ್ತು. ಆದರೆ ಈ ವರ್ಷದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಯಾರಿಗೆಲ್ಲಾ ಈ ಸೌಲಭ್ಯ ಪಡೆಯಬಹುದು:

  • ವರ್ಗ: OB̧C EBC ಅಥವಾ DNT ಅಂದರೆ ಅಲೆಮಾರಿ ಸಮುದಾಯದವರಿಗೆ
  • ಆದಾಯ: ತಂದೆ-ತಾಯಿ ವಾರ್ಷಿಕ ಆದಾಯ ರೂ 2.5 ಲಕ್ಷದ ಒಳಗಿರಬೇಕು.
  • ತರಗತಿ: ಪ್ರಸ್ತುತ 9 ನೇ ಅಥವಾ11ನೇ ತರಗತಿಯಲ್ಲಿ ಓದುತ್ತಿರಬೇಕು. ಮಾತ್ರವಲ್ಲ, ಸರ್ಕಾರಿ ಶಾಲೆಯಲ್ಲಿ ಓದಬೇಕು.
  • ಅರ್ಜಿ ಸಲ್ಲಿಸುವ ವಿಧಾನ: ವೆಬ್‌ ಸೈಟ್‌ ನಲ್ಲಿ Apply for schoolrship ನಲ್ಲಿ PM YASASVI ಆಯ್ಕೆ ಮಾಡಿ ನಿಮ್ಮ ಜಾತಿ ಪ್ರಮಾಣ ಪತ್ರ, ಆದಾಯ ಪತ್ರ, ಮಾರ್ಕ್ಸ್ ಕಾರ್ಡ್ ಆಪ್ಲೋಡ್ ಮಾಡಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

3 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

7 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

9 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

18 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

19 hours ago