Advertisement
ಸುದ್ದಿಗಳು

ಪಿಎಂ ಯಶಸ್ವಿನಿ ಯೋಜನೆ | ಪರೀಕ್ಷೆ ಇಲ್ಲದೆ ಉಚಿತ ಲ್ಯಾಪ್ ಟಾಪ್ ಹಾಗೂ 3 ಲಕ್ಷ ನೆರವು

Share

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೆ ನಿಲ್ಲಿಸಬೇಕಾಗುವ ಪರಿಸ್ಥಿತಿಗಳು ಎದುರಾಗುತ್ತದೆ. ಇಂತಹ ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಅಧಿಕಾರಣ ಇಲಾಖೆಯ ಮುಖ್ಯ ಕಾರ್ಯಕ್ರಮಗಳ ಅಡಿಯಲ್ಲಿ ಪಿಎಂ ಯಶಸ್ವಿನಿ ವಿದ್ಯಾರ್ಥಿವೇತನ ಯೋಜನೆಯನ್ನು 2021 ರಲ್ಲಿ ಪ್ರಾರಂಭಿಸಲಾಗಿದ್ದು.

ಈ ಯೋಜನೆಯು 9ನೇ ತರಗತಿಯಿಂದ ಡಿಗ್ರಿವರೆಗಿನ ಶಾಲಾ-ಕಾಲೇಜು ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದ್ದು, ಪ್ರತಿ ವರ್ಷ ರೂ3,000ಕೋಟಿ ಬಜೆಟ್ ನೊಂದಿಗೆ 1ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪುತ್ತದೆ. ಕಳೆದ 4 ವರ್ಷಗಳಲ್ಲಿ ಈ ನೆರವು 2ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪಿದ್ದು, ಅವರಲ್ಲಿ 70% ಗ್ರಾಮೀಣ ಪ್ರದೇಶದವರು ಸೇರಿದ್ದಾರೆ. ಈ ಯೋಜನೆಯು ಕೇವಲ ಹಣಕಾಸು ಸಹಾಯಕ್ಕೆ ಮಾತ್ರವಾಗಿಲ್ಲ ಬದಲಾಗಿ ಡಿಜಿಟಲ್ ಶಿಕ್ಷಣ ಮತ್ತು ಹಾಸ್ಟೆಲ್ ವೆಚ್ಚಕ್ಕೂ ಬೆಂಬಲ ನೀಡಲಾಗುತ್ತದೆ.

ಈ ಹಿಂದೆ ಈ ಸೌಲಭ್ಯವನ್ನು ಪಡೆಯಲು ಪರೀಕ್ಷೆಗಳನ್ನು ಬರೆಯಬೇಕಿತ್ತು. ಆದರೆ ಈ ವರ್ಷದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಯಾರಿಗೆಲ್ಲಾ ಈ ಸೌಲಭ್ಯ ಪಡೆಯಬಹುದು:

  • ವರ್ಗ: OB̧C EBC ಅಥವಾ DNT ಅಂದರೆ ಅಲೆಮಾರಿ ಸಮುದಾಯದವರಿಗೆ
  • ಆದಾಯ: ತಂದೆ-ತಾಯಿ ವಾರ್ಷಿಕ ಆದಾಯ ರೂ 2.5 ಲಕ್ಷದ ಒಳಗಿರಬೇಕು.
  • ತರಗತಿ: ಪ್ರಸ್ತುತ 9 ನೇ ಅಥವಾ11ನೇ ತರಗತಿಯಲ್ಲಿ ಓದುತ್ತಿರಬೇಕು. ಮಾತ್ರವಲ್ಲ, ಸರ್ಕಾರಿ ಶಾಲೆಯಲ್ಲಿ ಓದಬೇಕು.
  • ಅರ್ಜಿ ಸಲ್ಲಿಸುವ ವಿಧಾನ: ವೆಬ್‌ ಸೈಟ್‌ ನಲ್ಲಿ Apply for schoolrship ನಲ್ಲಿ PM YASASVI ಆಯ್ಕೆ ಮಾಡಿ ನಿಮ್ಮ ಜಾತಿ ಪ್ರಮಾಣ ಪತ್ರ, ಆದಾಯ ಪತ್ರ, ಮಾರ್ಕ್ಸ್ ಕಾರ್ಡ್ ಆಪ್ಲೋಡ್ ಮಾಡಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

3 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

11 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

12 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

22 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago