Advertisement
ಸುದ್ದಿಗಳು

ಪಿಎಂ ಯಶಸ್ವಿನಿ ಯೋಜನೆ | ಪರೀಕ್ಷೆ ಇಲ್ಲದೆ ಉಚಿತ ಲ್ಯಾಪ್ ಟಾಪ್ ಹಾಗೂ 3 ಲಕ್ಷ ನೆರವು

Share

ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೆ ನಿಲ್ಲಿಸಬೇಕಾಗುವ ಪರಿಸ್ಥಿತಿಗಳು ಎದುರಾಗುತ್ತದೆ. ಇಂತಹ ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಅಧಿಕಾರಣ ಇಲಾಖೆಯ ಮುಖ್ಯ ಕಾರ್ಯಕ್ರಮಗಳ ಅಡಿಯಲ್ಲಿ ಪಿಎಂ ಯಶಸ್ವಿನಿ ವಿದ್ಯಾರ್ಥಿವೇತನ ಯೋಜನೆಯನ್ನು 2021 ರಲ್ಲಿ ಪ್ರಾರಂಭಿಸಲಾಗಿದ್ದು.

ಈ ಯೋಜನೆಯು 9ನೇ ತರಗತಿಯಿಂದ ಡಿಗ್ರಿವರೆಗಿನ ಶಾಲಾ-ಕಾಲೇಜು ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದ್ದು, ಪ್ರತಿ ವರ್ಷ ರೂ3,000ಕೋಟಿ ಬಜೆಟ್ ನೊಂದಿಗೆ 1ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪುತ್ತದೆ. ಕಳೆದ 4 ವರ್ಷಗಳಲ್ಲಿ ಈ ನೆರವು 2ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪಿದ್ದು, ಅವರಲ್ಲಿ 70% ಗ್ರಾಮೀಣ ಪ್ರದೇಶದವರು ಸೇರಿದ್ದಾರೆ. ಈ ಯೋಜನೆಯು ಕೇವಲ ಹಣಕಾಸು ಸಹಾಯಕ್ಕೆ ಮಾತ್ರವಾಗಿಲ್ಲ ಬದಲಾಗಿ ಡಿಜಿಟಲ್ ಶಿಕ್ಷಣ ಮತ್ತು ಹಾಸ್ಟೆಲ್ ವೆಚ್ಚಕ್ಕೂ ಬೆಂಬಲ ನೀಡಲಾಗುತ್ತದೆ.

ಈ ಹಿಂದೆ ಈ ಸೌಲಭ್ಯವನ್ನು ಪಡೆಯಲು ಪರೀಕ್ಷೆಗಳನ್ನು ಬರೆಯಬೇಕಿತ್ತು. ಆದರೆ ಈ ವರ್ಷದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಯಾರಿಗೆಲ್ಲಾ ಈ ಸೌಲಭ್ಯ ಪಡೆಯಬಹುದು:

  • ವರ್ಗ: OB̧C EBC ಅಥವಾ DNT ಅಂದರೆ ಅಲೆಮಾರಿ ಸಮುದಾಯದವರಿಗೆ
  • ಆದಾಯ: ತಂದೆ-ತಾಯಿ ವಾರ್ಷಿಕ ಆದಾಯ ರೂ 2.5 ಲಕ್ಷದ ಒಳಗಿರಬೇಕು.
  • ತರಗತಿ: ಪ್ರಸ್ತುತ 9 ನೇ ಅಥವಾ11ನೇ ತರಗತಿಯಲ್ಲಿ ಓದುತ್ತಿರಬೇಕು. ಮಾತ್ರವಲ್ಲ, ಸರ್ಕಾರಿ ಶಾಲೆಯಲ್ಲಿ ಓದಬೇಕು.
  • ಅರ್ಜಿ ಸಲ್ಲಿಸುವ ವಿಧಾನ: ವೆಬ್‌ ಸೈಟ್‌ ನಲ್ಲಿ Apply for schoolrship ನಲ್ಲಿ PM YASASVI ಆಯ್ಕೆ ಮಾಡಿ ನಿಮ್ಮ ಜಾತಿ ಪ್ರಮಾಣ ಪತ್ರ, ಆದಾಯ ಪತ್ರ, ಮಾರ್ಕ್ಸ್ ಕಾರ್ಡ್ ಆಪ್ಲೋಡ್ ಮಾಡಿ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

6 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

7 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

8 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

15 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

16 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

17 hours ago