ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ಅರ್ಧಕ್ಕೆ ನಿಲ್ಲಿಸಬೇಕಾಗುವ ಪರಿಸ್ಥಿತಿಗಳು ಎದುರಾಗುತ್ತದೆ. ಇಂತಹ ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಅಧಿಕಾರಣ ಇಲಾಖೆಯ ಮುಖ್ಯ ಕಾರ್ಯಕ್ರಮಗಳ ಅಡಿಯಲ್ಲಿ ಪಿಎಂ ಯಶಸ್ವಿನಿ ವಿದ್ಯಾರ್ಥಿವೇತನ ಯೋಜನೆಯನ್ನು 2021 ರಲ್ಲಿ ಪ್ರಾರಂಭಿಸಲಾಗಿದ್ದು.
ಈ ಯೋಜನೆಯು 9ನೇ ತರಗತಿಯಿಂದ ಡಿಗ್ರಿವರೆಗಿನ ಶಾಲಾ-ಕಾಲೇಜು ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದ್ದು, ಪ್ರತಿ ವರ್ಷ ರೂ3,000ಕೋಟಿ ಬಜೆಟ್ ನೊಂದಿಗೆ 1ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪುತ್ತದೆ. ಕಳೆದ 4 ವರ್ಷಗಳಲ್ಲಿ ಈ ನೆರವು 2ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ತಲುಪಿದ್ದು, ಅವರಲ್ಲಿ 70% ಗ್ರಾಮೀಣ ಪ್ರದೇಶದವರು ಸೇರಿದ್ದಾರೆ. ಈ ಯೋಜನೆಯು ಕೇವಲ ಹಣಕಾಸು ಸಹಾಯಕ್ಕೆ ಮಾತ್ರವಾಗಿಲ್ಲ ಬದಲಾಗಿ ಡಿಜಿಟಲ್ ಶಿಕ್ಷಣ ಮತ್ತು ಹಾಸ್ಟೆಲ್ ವೆಚ್ಚಕ್ಕೂ ಬೆಂಬಲ ನೀಡಲಾಗುತ್ತದೆ.
ಈ ಹಿಂದೆ ಈ ಸೌಲಭ್ಯವನ್ನು ಪಡೆಯಲು ಪರೀಕ್ಷೆಗಳನ್ನು ಬರೆಯಬೇಕಿತ್ತು. ಆದರೆ ಈ ವರ್ಷದಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಯಾರಿಗೆಲ್ಲಾ ಈ ಸೌಲಭ್ಯ ಪಡೆಯಬಹುದು:
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…